ದೇಶದಲ್ಲಿ ರಸಗೊಬ್ಬರಗಳ ಬೆಲೆ ಇಳಿಕೆ ಕುರಿತಂತೆ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ.ನಡ್ಡಾ, ಕೇಂದ್ರ ಸರ್ಕಾರ ರೈತರು ಬಳಸುವ ರಸಗೊಬ್ಬರಗಳ ಬೆಲೆಗಳನ್ನು ಸ್ಥಿರವಾಗಿರಿಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಸಗೊಬ್ಬರಗಳ ಬೆಲೆಗಳು ಜಾಗತಿಕ ಮಟ್ಟದಲ್ಲಿ ಏರುಪೇರು ಉಂಟಾದರೂ ಅವುಗಳ ಬೆಲೆಗಳನ್ನು ಸ್ಥಿರವಾಗಿರಿಸಲು ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.
ಸರ್ಕಾರ 45 ಕೆ.ಜಿ. ಯೂರಿಯಾ ಬೆಲೆಯನ್ನು 242 ರೂಪಾಯಿಗೆ ನಿಗದಿಪಡಿಸಿದೆ. D A P ಬೆಲೆಯನ್ನು 50 ಕೆ.ಜಿ. ಚೀಲಕ್ಕೆ 1 ಸಾವಿರದ 350 ರೂಪಾಯಿಗೆ ನಿಗದಿಪಡಿಸಿದೆ. D A P ಬೆಲೆ ಚೀಲವೊಂದಕ್ಕೆ 2 ಸಾವಿರದ 433 ರೂಪಾಯಿ ಇದ್ದು, ಸರ್ಕಾರ 1 ಸಾವಿರದ 43 ರೂಪಾಯಿ ಸಬ್ಸಿಡಿ ಕಲ್ಪಿಸುವ ಮೂಲಕ ರೈತರಿಗೆ ಒದಗಿಸುತ್ತಿದೆ ಎಂದು ಉತ್ತರಿಸಿದರು.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…