ದೇಶದಲ್ಲಿ ರಸಗೊಬ್ಬರಗಳ ಬೆಲೆ ಇಳಿಕೆ ಕುರಿತಂತೆ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ.ನಡ್ಡಾ, ಕೇಂದ್ರ ಸರ್ಕಾರ ರೈತರು ಬಳಸುವ ರಸಗೊಬ್ಬರಗಳ ಬೆಲೆಗಳನ್ನು ಸ್ಥಿರವಾಗಿರಿಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಸಗೊಬ್ಬರಗಳ ಬೆಲೆಗಳು ಜಾಗತಿಕ ಮಟ್ಟದಲ್ಲಿ ಏರುಪೇರು ಉಂಟಾದರೂ ಅವುಗಳ ಬೆಲೆಗಳನ್ನು ಸ್ಥಿರವಾಗಿರಿಸಲು ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.
ಸರ್ಕಾರ 45 ಕೆ.ಜಿ. ಯೂರಿಯಾ ಬೆಲೆಯನ್ನು 242 ರೂಪಾಯಿಗೆ ನಿಗದಿಪಡಿಸಿದೆ. D A P ಬೆಲೆಯನ್ನು 50 ಕೆ.ಜಿ. ಚೀಲಕ್ಕೆ 1 ಸಾವಿರದ 350 ರೂಪಾಯಿಗೆ ನಿಗದಿಪಡಿಸಿದೆ. D A P ಬೆಲೆ ಚೀಲವೊಂದಕ್ಕೆ 2 ಸಾವಿರದ 433 ರೂಪಾಯಿ ಇದ್ದು, ಸರ್ಕಾರ 1 ಸಾವಿರದ 43 ರೂಪಾಯಿ ಸಬ್ಸಿಡಿ ಕಲ್ಪಿಸುವ ಮೂಲಕ ರೈತರಿಗೆ ಒದಗಿಸುತ್ತಿದೆ ಎಂದು ಉತ್ತರಿಸಿದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…