ದೇಶದಲ್ಲಿ ರಸಗೊಬ್ಬರಗಳ ಬೆಲೆ ಇಳಿಕೆ ಕುರಿತಂತೆ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ.ನಡ್ಡಾ, ಕೇಂದ್ರ ಸರ್ಕಾರ ರೈತರು ಬಳಸುವ ರಸಗೊಬ್ಬರಗಳ ಬೆಲೆಗಳನ್ನು ಸ್ಥಿರವಾಗಿರಿಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಸಗೊಬ್ಬರಗಳ ಬೆಲೆಗಳು ಜಾಗತಿಕ ಮಟ್ಟದಲ್ಲಿ ಏರುಪೇರು ಉಂಟಾದರೂ ಅವುಗಳ ಬೆಲೆಗಳನ್ನು ಸ್ಥಿರವಾಗಿರಿಸಲು ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.
ಸರ್ಕಾರ 45 ಕೆ.ಜಿ. ಯೂರಿಯಾ ಬೆಲೆಯನ್ನು 242 ರೂಪಾಯಿಗೆ ನಿಗದಿಪಡಿಸಿದೆ. D A P ಬೆಲೆಯನ್ನು 50 ಕೆ.ಜಿ. ಚೀಲಕ್ಕೆ 1 ಸಾವಿರದ 350 ರೂಪಾಯಿಗೆ ನಿಗದಿಪಡಿಸಿದೆ. D A P ಬೆಲೆ ಚೀಲವೊಂದಕ್ಕೆ 2 ಸಾವಿರದ 433 ರೂಪಾಯಿ ಇದ್ದು, ಸರ್ಕಾರ 1 ಸಾವಿರದ 43 ರೂಪಾಯಿ ಸಬ್ಸಿಡಿ ಕಲ್ಪಿಸುವ ಮೂಲಕ ರೈತರಿಗೆ ಒದಗಿಸುತ್ತಿದೆ ಎಂದು ಉತ್ತರಿಸಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…