ದೇಶದಲ್ಲಿ ರಸಗೊಬ್ಬರಗಳ ಬೆಲೆ ಇಳಿಕೆ ಕುರಿತಂತೆ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ.ನಡ್ಡಾ, ಕೇಂದ್ರ ಸರ್ಕಾರ ರೈತರು ಬಳಸುವ ರಸಗೊಬ್ಬರಗಳ ಬೆಲೆಗಳನ್ನು ಸ್ಥಿರವಾಗಿರಿಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಸಗೊಬ್ಬರಗಳ ಬೆಲೆಗಳು ಜಾಗತಿಕ ಮಟ್ಟದಲ್ಲಿ ಏರುಪೇರು ಉಂಟಾದರೂ ಅವುಗಳ ಬೆಲೆಗಳನ್ನು ಸ್ಥಿರವಾಗಿರಿಸಲು ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.
ಸರ್ಕಾರ 45 ಕೆ.ಜಿ. ಯೂರಿಯಾ ಬೆಲೆಯನ್ನು 242 ರೂಪಾಯಿಗೆ ನಿಗದಿಪಡಿಸಿದೆ. D A P ಬೆಲೆಯನ್ನು 50 ಕೆ.ಜಿ. ಚೀಲಕ್ಕೆ 1 ಸಾವಿರದ 350 ರೂಪಾಯಿಗೆ ನಿಗದಿಪಡಿಸಿದೆ. D A P ಬೆಲೆ ಚೀಲವೊಂದಕ್ಕೆ 2 ಸಾವಿರದ 433 ರೂಪಾಯಿ ಇದ್ದು, ಸರ್ಕಾರ 1 ಸಾವಿರದ 43 ರೂಪಾಯಿ ಸಬ್ಸಿಡಿ ಕಲ್ಪಿಸುವ ಮೂಲಕ ರೈತರಿಗೆ ಒದಗಿಸುತ್ತಿದೆ ಎಂದು ಉತ್ತರಿಸಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…