ಕಾವು ಮೇಲಿನ ಪೇಟೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರ ಪ್ಲೆಕ್ಸ್ ಗೆ ಕಲ್ಲು ತೂರಾಟ ನಡೆಸಿದ ಘಟನೆ ಮೇ.16 ರಂದು ನಡೆದಿದೆ. ಜನ ಸೇರಿರುವಾಗಲೇ ಇಬ್ಬರು ಯುವಕರು ಕಲ್ಲು ತೂರಾಟ ನಡೆಸಿದ ಘಟನೆಗೆ ಆಕ್ರೋಶ ವ್ಯಕ್ತವಾಗಿದೆ. ತಕ್ಷಣವೇ ಅರುಣ್ ಕುಮಾರ್ ಪುತ್ತಿಲ ಸ್ಥಳಕ್ಕೆ ತೆರಳಿ ಆಕ್ರೋಶಿತರನ್ನು ಸಮಾಧಾನಪಡಿಸಿ , ಪೊಲೀಸರು ಬಂದು ಬೆಳಗ್ಗೆ ಆರೋಪಿಗಳನ್ನು ವಶಕ್ಕೆ ಪಡೆಯುತ್ತವೆ ಆಶ್ವಾಸನೆ ನೀಡಿದರು. ಕಾರ್ಯಕರ್ತರು ಹಾಗೂ ಯುವಕರು ಯಾವ ಕಾರಣಕ್ಕೂ ಆಕ್ರೋಶ ವ್ಯಕ್ತಪಡಿಸಬೇಡಿ, ಶಾಂತಿ ಕಾಪಾಡುವಂತೆ ಕರೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿದೆಡೆ ಸಂಜೆ ಉತ್ತಮ ಮಳೆಯಾಗಿದೆ. ಮಲೆನಾಡು…
ಕರಾವಳಿ ಜಿಲ್ಲೆ ಹಾಗೂ ಮಲೆನಾಡು ಭಾಗದಲ್ಲಿ ಒಂದೆರಡು ದಿನ ಮಳೆಯಾಗುವ ನಿರೀಕ್ಷೆ ಇದೆ.…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490.
ಈ ಬಾರಿ ಮತ್ತೆ ಅಡಿಕೆಯ ಹಾನಿಕಾರಕ ಅಂಶದ ಬಗ್ಗೆ WHO ಉಲ್ಲೇಖಿಸಿದೆ. ಪ್ರತೀ…
ರಾಷ್ಟ್ರಹಿತದ ಚಿಂತನೆಗಳನ್ನು ಜಾಗೃತಗೊಳಿಸುವ ಸಂಕಲ್ಪದೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿ ಸಂಘದ ಚಟುವಟಿಕೆಗಳನ್ನು ವಿಸ್ತಾರಗೊಳಿಸಲು ಕ್ರಮ…