ಕಾವು ಮೇಲಿನ ಪೇಟೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರ ಪ್ಲೆಕ್ಸ್ ಗೆ ಕಲ್ಲು ತೂರಾಟ ನಡೆಸಿದ ಘಟನೆ ಮೇ.16 ರಂದು ನಡೆದಿದೆ. ಜನ ಸೇರಿರುವಾಗಲೇ ಇಬ್ಬರು ಯುವಕರು ಕಲ್ಲು ತೂರಾಟ ನಡೆಸಿದ ಘಟನೆಗೆ ಆಕ್ರೋಶ ವ್ಯಕ್ತವಾಗಿದೆ. ತಕ್ಷಣವೇ ಅರುಣ್ ಕುಮಾರ್ ಪುತ್ತಿಲ ಸ್ಥಳಕ್ಕೆ ತೆರಳಿ ಆಕ್ರೋಶಿತರನ್ನು ಸಮಾಧಾನಪಡಿಸಿ , ಪೊಲೀಸರು ಬಂದು ಬೆಳಗ್ಗೆ ಆರೋಪಿಗಳನ್ನು ವಶಕ್ಕೆ ಪಡೆಯುತ್ತವೆ ಆಶ್ವಾಸನೆ ನೀಡಿದರು. ಕಾರ್ಯಕರ್ತರು ಹಾಗೂ ಯುವಕರು ಯಾವ ಕಾರಣಕ್ಕೂ ಆಕ್ರೋಶ ವ್ಯಕ್ತಪಡಿಸಬೇಡಿ, ಶಾಂತಿ ಕಾಪಾಡುವಂತೆ ಕರೆ ನೀಡಿದ್ದಾರೆ.
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…