ಕಾವು ಮೇಲಿನ ಪೇಟೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರ ಪ್ಲೆಕ್ಸ್ ಗೆ ಕಲ್ಲು ತೂರಾಟ ನಡೆಸಿದ ಘಟನೆ ಮೇ.16 ರಂದು ನಡೆದಿದೆ. ಜನ ಸೇರಿರುವಾಗಲೇ ಇಬ್ಬರು ಯುವಕರು ಕಲ್ಲು ತೂರಾಟ ನಡೆಸಿದ ಘಟನೆಗೆ ಆಕ್ರೋಶ ವ್ಯಕ್ತವಾಗಿದೆ. ತಕ್ಷಣವೇ ಅರುಣ್ ಕುಮಾರ್ ಪುತ್ತಿಲ ಸ್ಥಳಕ್ಕೆ ತೆರಳಿ ಆಕ್ರೋಶಿತರನ್ನು ಸಮಾಧಾನಪಡಿಸಿ , ಪೊಲೀಸರು ಬಂದು ಬೆಳಗ್ಗೆ ಆರೋಪಿಗಳನ್ನು ವಶಕ್ಕೆ ಪಡೆಯುತ್ತವೆ ಆಶ್ವಾಸನೆ ನೀಡಿದರು. ಕಾರ್ಯಕರ್ತರು ಹಾಗೂ ಯುವಕರು ಯಾವ ಕಾರಣಕ್ಕೂ ಆಕ್ರೋಶ ವ್ಯಕ್ತಪಡಿಸಬೇಡಿ, ಶಾಂತಿ ಕಾಪಾಡುವಂತೆ ಕರೆ ನೀಡಿದ್ದಾರೆ.
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…