ಕಾವು ಮೇಲಿನ ಪೇಟೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರ ಪ್ಲೆಕ್ಸ್ ಗೆ ಕಲ್ಲು ತೂರಾಟ ನಡೆಸಿದ ಘಟನೆ ಮೇ.16 ರಂದು ನಡೆದಿದೆ. ಜನ ಸೇರಿರುವಾಗಲೇ ಇಬ್ಬರು ಯುವಕರು ಕಲ್ಲು ತೂರಾಟ ನಡೆಸಿದ ಘಟನೆಗೆ ಆಕ್ರೋಶ ವ್ಯಕ್ತವಾಗಿದೆ. ತಕ್ಷಣವೇ ಅರುಣ್ ಕುಮಾರ್ ಪುತ್ತಿಲ ಸ್ಥಳಕ್ಕೆ ತೆರಳಿ ಆಕ್ರೋಶಿತರನ್ನು ಸಮಾಧಾನಪಡಿಸಿ , ಪೊಲೀಸರು ಬಂದು ಬೆಳಗ್ಗೆ ಆರೋಪಿಗಳನ್ನು ವಶಕ್ಕೆ ಪಡೆಯುತ್ತವೆ ಆಶ್ವಾಸನೆ ನೀಡಿದರು. ಕಾರ್ಯಕರ್ತರು ಹಾಗೂ ಯುವಕರು ಯಾವ ಕಾರಣಕ್ಕೂ ಆಕ್ರೋಶ ವ್ಯಕ್ತಪಡಿಸಬೇಡಿ, ಶಾಂತಿ ಕಾಪಾಡುವಂತೆ ಕರೆ ನೀಡಿದ್ದಾರೆ.
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…
ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…
ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್ ಜಾಮ್ಗೆ ವಿಶೇಷ ಸಂಚಾರ ನಿರ್ವಹಣಾ…