ಕಾವು ಮೇಲಿನ ಪೇಟೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರ ಪ್ಲೆಕ್ಸ್ ಗೆ ಕಲ್ಲು ತೂರಾಟ ನಡೆಸಿದ ಘಟನೆ ಮೇ.16 ರಂದು ನಡೆದಿದೆ. ಜನ ಸೇರಿರುವಾಗಲೇ ಇಬ್ಬರು ಯುವಕರು ಕಲ್ಲು ತೂರಾಟ ನಡೆಸಿದ ಘಟನೆಗೆ ಆಕ್ರೋಶ ವ್ಯಕ್ತವಾಗಿದೆ. ತಕ್ಷಣವೇ ಅರುಣ್ ಕುಮಾರ್ ಪುತ್ತಿಲ ಸ್ಥಳಕ್ಕೆ ತೆರಳಿ ಆಕ್ರೋಶಿತರನ್ನು ಸಮಾಧಾನಪಡಿಸಿ , ಪೊಲೀಸರು ಬಂದು ಬೆಳಗ್ಗೆ ಆರೋಪಿಗಳನ್ನು ವಶಕ್ಕೆ ಪಡೆಯುತ್ತವೆ ಆಶ್ವಾಸನೆ ನೀಡಿದರು. ಕಾರ್ಯಕರ್ತರು ಹಾಗೂ ಯುವಕರು ಯಾವ ಕಾರಣಕ್ಕೂ ಆಕ್ರೋಶ ವ್ಯಕ್ತಪಡಿಸಬೇಡಿ, ಶಾಂತಿ ಕಾಪಾಡುವಂತೆ ಕರೆ ನೀಡಿದ್ದಾರೆ.
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…