ಕಾವು ಮೇಲಿನ ಪೇಟೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರ ಪ್ಲೆಕ್ಸ್ ಗೆ ಕಲ್ಲು ತೂರಾಟ ನಡೆಸಿದ ಘಟನೆ ಮೇ.16 ರಂದು ನಡೆದಿದೆ. ಜನ ಸೇರಿರುವಾಗಲೇ ಇಬ್ಬರು ಯುವಕರು ಕಲ್ಲು ತೂರಾಟ ನಡೆಸಿದ ಘಟನೆಗೆ ಆಕ್ರೋಶ ವ್ಯಕ್ತವಾಗಿದೆ. ತಕ್ಷಣವೇ ಅರುಣ್ ಕುಮಾರ್ ಪುತ್ತಿಲ ಸ್ಥಳಕ್ಕೆ ತೆರಳಿ ಆಕ್ರೋಶಿತರನ್ನು ಸಮಾಧಾನಪಡಿಸಿ , ಪೊಲೀಸರು ಬಂದು ಬೆಳಗ್ಗೆ ಆರೋಪಿಗಳನ್ನು ವಶಕ್ಕೆ ಪಡೆಯುತ್ತವೆ ಆಶ್ವಾಸನೆ ನೀಡಿದರು. ಕಾರ್ಯಕರ್ತರು ಹಾಗೂ ಯುವಕರು ಯಾವ ಕಾರಣಕ್ಕೂ ಆಕ್ರೋಶ ವ್ಯಕ್ತಪಡಿಸಬೇಡಿ, ಶಾಂತಿ ಕಾಪಾಡುವಂತೆ ಕರೆ ನೀಡಿದ್ದಾರೆ.
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…
ಡ್ರ್ಯಾಗನ್ ಫ್ರೂಟ್ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…