ಸುದ್ದಿಗಳು

ಅಡಿಕೆ ಆಮದು ಪ್ರಕ್ರಿಯೆ ತಕ್ಷಣವೇ ನಿಲ್ಲಿಸಬೇಕು | ಕಾವು ಹೇಮನಾಥ ಶೆಟ್ಟಿ ಆಗ್ರಹ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭೂತಾನ್‌ ನಿಂದ 17 ಸಾವಿರ ಟನ್ ಅಡಿಕೆಯನ್ನು ಆಮದು ಮಾಡಿಕೊಳ್ಳುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರವು ಕರಾವಳಿಯ ಅಡಿಕೆ ಬೆಳೆಗಾರರ ಹಿತಕ್ಕೆ ವಿರುದ್ಧವಾಗಿದೆ. ತಕ್ಷಣವೇ ಅಡಿಕೆ ಆಮದು ರದ್ದು ಮಾಡಬೇಕು ಎಂದು ಕೆ.ಪಿ.ಸಿ.ಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಒತ್ತಾಯಿಸಿದ್ದಾರೆ.

Advertisement
Advertisement

ಪುತ್ತೂರಿನಲ್ಲಿ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು ಅಡಿಕೆ ಬೆಲೆ 500 ರೂಪಾಯಿ ಗಡಿ ದಾಟಿದರೂ, ಉತ್ಪಾದನಾ ವೆಚ್ಚ ಇದಕ್ಕಿಂತಲೂ ಹೆಚ್ಚಾಗಿದೆ. ಗೊಬ್ಬರ ಸೇರಿ ಎಲ್ಲಾ ಸಾಮಾಗ್ರಿಗಳ ಬೆಲೆಯೂ ಹೆಚ್ಚಾಗಿದ್ದು, ಅಡಿಕೆಗೆ ಇನ್ನಷ್ಟು ಬೆಲೆ ಏರಿಸುವ ಅಗತ್ಯವಿದೆ ಎಂದರು.ಉತ್ಪಾದನಾ ವೆಚ್ಚದಿಂದ ಕಂಗೆಟ್ಟ ಈ ಸಮಯದಲ್ಲಿ ಕೇಂದ್ರ ಸರ್ಕಾರ ಭೂತಾನ್ ಸೇರಿದಂತೆ ವಿದೇಶಗಳಿಂದ ಅಡಿಕೆಯನ್ನು ಆಮದು ಮಾಡಲು ಮುಂದಾಗಿದೆ. ಇದರಿಂದಾಗಿ ಕರಾವಳಿಯಲ್ಲಿ ಬೆಳೆಯುವ ಅಡಿಕೆಯ ಬೆಲೆಯಲ್ಲಿ ಏರಿಳಿತವಾಗಲಿದೆ.

ಗೃಹ ಸಚಿವ ಅಮಿತ್ ಶಾ ಮಗ ಜಯ ಶಾ ಆಡಳಿತದ ಕಂಪನಿ ಈ ರೀತಿಯ ಆಮದು ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದ್ದು, ಇದನ್ನು ಪ್ರಶ್ನೆ ಮಾಡುವ ತಾಕತ್ತು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ಉಡುಪಿ-ಚಿಕ್ಕಮಗಳೂರು ಶೋಭಾ ಕರಂದ್ಲಾಜೆಯವರಿಗಿಲ್ಲ ಎಂದರು. ಕೇಂದ್ರ ಸರ್ಕಾರ ಕೂಡಲೇ ಈ ಆಮದು ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹಾವೇರಿ ಜಿಲ್ಲೆಯಲ್ಲಿ 441 ಸಾಕ್ಷರತಾ ಕಲಿಕಾ ಕೇಂದ್ರ ಸ್ಥಾಪನೆ

ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…

2 minutes ago

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

10 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

11 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

14 hours ago

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…

14 hours ago

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

14 hours ago