Advertisement
MIRROR FOCUS

ಕರಾವಳಿ ಭಾಗದ ಜನರಿಗೆ ವಿಶ್ವಾಸ ಮೂಡಿಸಲು ಕ್ರಮ | ಕರಾವಳಿಯಲ್ಲಿ ಕೋಮು ಚಟುವಟಿಕೆ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ | ಗೃಹ ಸಚಿವ ಡಾ. ಪರಮೇಶ್ವರ್ ಎಚ್ಚರಿಕೆ

Share

ದಕ್ಷಿಣಕನ್ನಡದಲ್ಲಿ ನಡೆದ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. ಮುಂದೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಕೋಮು ಹಿಂಸಾಚಾರ ವಿರೋಧಿ ಕಾರ್ಯಪಡೆ ರಚಿಸುವುದಾಗಿ ಗೃಹ ಸಚಿವ ಪರಮೇಶ್ವರ್  ಮಂಗಳೂರಿನಲ್ಲಿ ಹೇಳಿದ್ದಾರೆ. ಐಜಿ ಮಟ್ಟದ ಅಧಿಕಾರಿ ಇದರ ನೇತೃತ್ವ ವಹಿಸಲಿದ್ದಾರೆ  ಎಂದು ಅವರು ಹೇಳಿದ್ದಾರೆ.

ಕರಾವಳಿ ಜಿಲ್ಲೆಯಲ್ಲಿ  ಶಾಂತಿ ಸುವ್ಯವಸ್ಥೆ ಪಾಲನೆ ಮಾಡಿ  ಕರಾವಳಿ ಭಾಗದಲ್ಲಿ  , ಜನರಿಗೆ ವಿಶ್ವಾಸ ಮೂಡಿಸಲು  ರಾಜ್ಯ ಸರ್ಕಾರ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದರು. ಕೋಮುಗಲಭೆ  ನಿಯಂತ್ರಣಕ್ಕಾಗಿ  ವಿಶೇಷ ಕಾರ್ಯಪಡೆಯನ್ನು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸೀಮಿತವಾಗಿ ಒಂದೆರಡು ವಾರದೊಳಗೆ ರಚಿಸಲಾಗುವುದು.  ಇನ್ನು ಮುಂದೆ  ಪ್ರಚೋದನಾಕಾರಿ ಹೇಳಿಕೆಗಳನ್ನು ಯಾರೇ ನೀಡಿದರೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ  ಎಂದು ಸೂಚಿಸಿದರು.

ಗುಂಪು ಹತ್ಯೆ ಪ್ರಕರಣದಲ್ಲಿ ಈಗಾಗಲೇ 21 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯಲ್ಲಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯಬಾರದು. ಯಾವುದೇ ಕಾರಣಕ್ಕೂ ಕರಾವಳಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡಲು ಬಿಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.

ರಚನಾತ್ಮಕ ಸುದ್ದಿಗಳಿಗಾಗಿ “ದ ರೂರಲ್‌ ಮಿರರ್.ಕಾಂ”ಗೆ ಭೇಟಿ ನೀಡಿ. Update ಪಡೆಯಲು ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ | ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ…

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

3 days ago