ಆಹಾರ ಕಲಬೆರಕೆ ವಿರುದ್ಧ ಕಠಿಣ ಕ್ರಮ | ಸಚಿವ ಪ್ರಲ್ಹಾದ್  ಜೋಷಿ ಸ್ಪಷ್ಟನೆ

March 27, 2025
10:43 AM

ಆಹಾರ ಕಲಬೆರಕೆ  ದೂರುಗಳ ವಿರುದ್ಧ ಸರ್ಕಾರ  ಕಠಿಣ ಹಾಗೂ ತ್ವರಿತ ಕ್ರಮ ಕೈಗೊಳ್ಳುತ್ತಿದೆ. ಕಲಬೆರಕೆಯ ದೂರುಗಳು ಬಂದ ತಕ್ಷಣ ಸರ್ಕಾರ ತನಿಖೆ ನಡೆಸುತ್ತದೆ. ಆಹಾರ ಪದಾರ್ಥಗಳು ಮಾನವ ಬಳಕೆಗೆ  ಯೋಗ್ಯವಾಗಿಲ್ಲದಿದ್ದರೆ  ಕ್ರಿಮಿನಲ್  ಮೊಕದ್ದಮೆಗಳನ್ನು ಹೂಡಿ  ಕ್ರಮ ಜರುಗಿಸಲಾಗುವುದು ಎಂದು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ ಲೋಕಸಭೆಯಲ್ಲಿ ಹೇಳಿದ್ದಾರೆ.

Advertisement
Advertisement

ಸದಸ್ಯ ನವೀನ್ ಜಿಂದಾಲ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಹಾರಗಳ ಗುಣಮಟ್ಟ ತಪಾಸಣೆಗಾಗಿ ಭಾರತೀಯ ಆಹಾರ ಸುರಕ್ಷತೆ ಹಾಗೂ ಮಾನದಂಡಗಳ ಪ್ರಾಧಿಕಾರ- ಎಫ್ಎಸ್ಎಸ್ಎಐ ದೇಶಾದ್ಯಂತ  242 ಪ್ರಯೋಗಾಲಯಗಳು, ನಾಲ್ಕು ರೆಫರಲ್ ಪ್ರಾಯೋಗಾಲಯಗಳು ಹಾಗೂ ಮೊಬೈಲ್ ಪರೀಕ್ಷಾ ಪ್ರಾಯೋಗಾಲಗಳನ್ನು ಹೊಂದಿದೆ ಎಂದು ವಿವರಿಸಿದರು. ಆಹಾರ ಕಲಬೆರಕೆಯ ಬಗ್ಗೆ ಜನರಿಗೆ  ಅರಿವು ಮೂಡಿಸಲು ಸರ್ಕಾರ ಸಾಮಾಜಿಕ ಮಾಧ್ಯಮವನ್ನು  ವ್ಯಾಪಕವಾಗಿ ಬಳಸುತ್ತಿದೆ. ರಾಷ್ಟ್ರೀಯ ಗ್ರಾಹಕ ಸಹಾಯವಾಣಿ, ಗ್ರಾಹಕರ ರಕ್ಷಣೆಗೆ ಒಂದು ದೊಡ್ಡ ಸಾಧನವಾಗಿದೆ ಎಂದರು.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ಬದಲಾವಣೆ | ತಾಪಮಾನವು ಬೆಳೆಗಳ ಉತ್ಪಾದಕತೆಯ ಮೇಲೆ ಪರಿಣಾಮ ಸಾಧ್ಯತೆ | ಅಡಿಕೆ ಬೆಳೆಗಾರರೂ ಗಮನಿಸಬೇಕಾದ ಅಂಶ ಇದು |
July 30, 2025
7:35 AM
by: ದ ರೂರಲ್ ಮಿರರ್.ಕಾಂ
ದೈವ ಶಾಪ ದೋಷ | ಗತ ಜನ್ಮದ ಕರ್ಮದ ಪ್ರಭಾವವನ್ನು ಜಯಿಸುವ ಮಾರ್ಗ
July 30, 2025
7:19 AM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ
July 29, 2025
8:46 PM
by: The Rural Mirror ಸುದ್ದಿಜಾಲ
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ
July 29, 2025
8:34 PM
by: The Rural Mirror ಸುದ್ದಿಜಾಲ
ಹವಾಮಾನ ಬದಲಾವಣೆ | ತಾಪಮಾನವು ಬೆಳೆಗಳ ಉತ್ಪಾದಕತೆಯ ಮೇಲೆ ಪರಿಣಾಮ ಸಾಧ್ಯತೆ | ಅಡಿಕೆ ಬೆಳೆಗಾರರೂ ಗಮನಿಸಬೇಕಾದ ಅಂಶ ಇದು |

ಪ್ರಮುಖ ಸುದ್ದಿ

MIRROR FOCUS

ಹವಾಮಾನ ಬದಲಾವಣೆ | ತಾಪಮಾನವು ಬೆಳೆಗಳ ಉತ್ಪಾದಕತೆಯ ಮೇಲೆ ಪರಿಣಾಮ ಸಾಧ್ಯತೆ | ಅಡಿಕೆ ಬೆಳೆಗಾರರೂ ಗಮನಿಸಬೇಕಾದ ಅಂಶ ಇದು |
July 30, 2025
7:35 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆ | ತಾಪಮಾನವು ಬೆಳೆಗಳ ಉತ್ಪಾದಕತೆಯ ಮೇಲೆ ಪರಿಣಾಮ ಸಾಧ್ಯತೆ | ಅಡಿಕೆ ಬೆಳೆಗಾರರೂ ಗಮನಿಸಬೇಕಾದ ಅಂಶ ಇದು |
July 30, 2025
7:35 AM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ
July 29, 2025
8:46 PM
by: The Rural Mirror ಸುದ್ದಿಜಾಲ
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ
July 29, 2025
8:34 PM
by: The Rural Mirror ಸುದ್ದಿಜಾಲ
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ
July 29, 2025
8:25 PM
by: The Rural Mirror ಸುದ್ದಿಜಾಲ

Editorial pick

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!
July 24, 2025
4:42 PM
by: The Rural Mirror ಸುದ್ದಿಜಾಲ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಹವಾಮಾನ ಬದಲಾವಣೆ | ತಾಪಮಾನವು ಬೆಳೆಗಳ ಉತ್ಪಾದಕತೆಯ ಮೇಲೆ ಪರಿಣಾಮ ಸಾಧ್ಯತೆ | ಅಡಿಕೆ ಬೆಳೆಗಾರರೂ ಗಮನಿಸಬೇಕಾದ ಅಂಶ ಇದು |
July 30, 2025
7:35 AM
by: ದ ರೂರಲ್ ಮಿರರ್.ಕಾಂ
ದೈವ ಶಾಪ ದೋಷ | ಗತ ಜನ್ಮದ ಕರ್ಮದ ಪ್ರಭಾವವನ್ನು ಜಯಿಸುವ ಮಾರ್ಗ
July 30, 2025
7:19 AM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ
July 29, 2025
8:46 PM
by: The Rural Mirror ಸುದ್ದಿಜಾಲ
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ
July 29, 2025
8:34 PM
by: The Rural Mirror ಸುದ್ದಿಜಾಲ
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ
July 29, 2025
8:25 PM
by: The Rural Mirror ಸುದ್ದಿಜಾಲ
ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ
July 29, 2025
8:19 PM
by: The Rural Mirror ಸುದ್ದಿಜಾಲ
ನಾಡಿನೆಲ್ಲೆಡೆ ನಾಗರಪಂಚಮಿ ಸಂಭ್ರಮ | ಸುಬ್ರಹ್ಮಣ್ಯ ಕ್ಷೇತ್ರಗಳಲ್ಲಿ ವಿಶೇಷ ಪೂಜೆ
July 29, 2025
8:08 PM
by: ದ ರೂರಲ್ ಮಿರರ್.ಕಾಂ
ಕೊಪ್ಪಳ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ | ರಸಗೊಬ್ಬರಕ್ಕೆ ಆತಂಕ ಪಡುವ ಅಗತ್ಯವಿಲ್ಲ
July 29, 2025
7:39 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 29-07-2025 | ಆಗಸ್ಟ್‌.1 ರವರೆಗೆ ಸಾಮಾನ್ಯ ಮಳೆ ಮುಂದುವರಿಕೆ |
July 29, 2025
2:37 PM
by: ಸಾಯಿಶೇಖರ್ ಕರಿಕಳ
ಎರಡು ದಿನಗಳಿಂದ ಸಾಮಾನ್ಯ ಮಳೆ | ಗಾಳಿಯೊಂದಿಗೆ ಮಳೆ ಸಾಧ್ಯತೆ
July 29, 2025
6:47 AM
by: ದ ರೂರಲ್ ಮಿರರ್.ಕಾಂ

ವಿಶೇಷ ವರದಿ

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ
ಆಟಿ ಅಂದರೇ ಪರಿಸರ….! ; ತುಳುನಾಡಿನ ವಿಶೇಷ ಆಚರಣೆ
July 24, 2025
6:39 AM
by: ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ
ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ

OPINION

ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group