Advertisement
MIRROR FOCUS

ಆಹಾರ ಕಲಬೆರಕೆ ವಿರುದ್ಧ ಕಠಿಣ ಕ್ರಮ | ಸಚಿವ ಪ್ರಲ್ಹಾದ್  ಜೋಷಿ ಸ್ಪಷ್ಟನೆ

Share

ಆಹಾರ ಕಲಬೆರಕೆ  ದೂರುಗಳ ವಿರುದ್ಧ ಸರ್ಕಾರ  ಕಠಿಣ ಹಾಗೂ ತ್ವರಿತ ಕ್ರಮ ಕೈಗೊಳ್ಳುತ್ತಿದೆ. ಕಲಬೆರಕೆಯ ದೂರುಗಳು ಬಂದ ತಕ್ಷಣ ಸರ್ಕಾರ ತನಿಖೆ ನಡೆಸುತ್ತದೆ. ಆಹಾರ ಪದಾರ್ಥಗಳು ಮಾನವ ಬಳಕೆಗೆ  ಯೋಗ್ಯವಾಗಿಲ್ಲದಿದ್ದರೆ  ಕ್ರಿಮಿನಲ್  ಮೊಕದ್ದಮೆಗಳನ್ನು ಹೂಡಿ  ಕ್ರಮ ಜರುಗಿಸಲಾಗುವುದು ಎಂದು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ ಲೋಕಸಭೆಯಲ್ಲಿ ಹೇಳಿದ್ದಾರೆ.

ಸದಸ್ಯ ನವೀನ್ ಜಿಂದಾಲ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಹಾರಗಳ ಗುಣಮಟ್ಟ ತಪಾಸಣೆಗಾಗಿ ಭಾರತೀಯ ಆಹಾರ ಸುರಕ್ಷತೆ ಹಾಗೂ ಮಾನದಂಡಗಳ ಪ್ರಾಧಿಕಾರ- ಎಫ್ಎಸ್ಎಸ್ಎಐ ದೇಶಾದ್ಯಂತ  242 ಪ್ರಯೋಗಾಲಯಗಳು, ನಾಲ್ಕು ರೆಫರಲ್ ಪ್ರಾಯೋಗಾಲಯಗಳು ಹಾಗೂ ಮೊಬೈಲ್ ಪರೀಕ್ಷಾ ಪ್ರಾಯೋಗಾಲಗಳನ್ನು ಹೊಂದಿದೆ ಎಂದು ವಿವರಿಸಿದರು. ಆಹಾರ ಕಲಬೆರಕೆಯ ಬಗ್ಗೆ ಜನರಿಗೆ  ಅರಿವು ಮೂಡಿಸಲು ಸರ್ಕಾರ ಸಾಮಾಜಿಕ ಮಾಧ್ಯಮವನ್ನು  ವ್ಯಾಪಕವಾಗಿ ಬಳಸುತ್ತಿದೆ. ರಾಷ್ಟ್ರೀಯ ಗ್ರಾಹಕ ಸಹಾಯವಾಣಿ, ಗ್ರಾಹಕರ ರಕ್ಷಣೆಗೆ ಒಂದು ದೊಡ್ಡ ಸಾಧನವಾಗಿದೆ ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

5 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

12 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

13 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

13 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

21 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

22 hours ago