MIRROR FOCUS

ಆಹಾರ ಕಲಬೆರಕೆ ವಿರುದ್ಧ ಕಠಿಣ ಕ್ರಮ | ಸಚಿವ ಪ್ರಲ್ಹಾದ್  ಜೋಷಿ ಸ್ಪಷ್ಟನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಹಾರ ಕಲಬೆರಕೆ  ದೂರುಗಳ ವಿರುದ್ಧ ಸರ್ಕಾರ  ಕಠಿಣ ಹಾಗೂ ತ್ವರಿತ ಕ್ರಮ ಕೈಗೊಳ್ಳುತ್ತಿದೆ. ಕಲಬೆರಕೆಯ ದೂರುಗಳು ಬಂದ ತಕ್ಷಣ ಸರ್ಕಾರ ತನಿಖೆ ನಡೆಸುತ್ತದೆ. ಆಹಾರ ಪದಾರ್ಥಗಳು ಮಾನವ ಬಳಕೆಗೆ  ಯೋಗ್ಯವಾಗಿಲ್ಲದಿದ್ದರೆ  ಕ್ರಿಮಿನಲ್  ಮೊಕದ್ದಮೆಗಳನ್ನು ಹೂಡಿ  ಕ್ರಮ ಜರುಗಿಸಲಾಗುವುದು ಎಂದು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ ಲೋಕಸಭೆಯಲ್ಲಿ ಹೇಳಿದ್ದಾರೆ.

Advertisement
Advertisement

ಸದಸ್ಯ ನವೀನ್ ಜಿಂದಾಲ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಹಾರಗಳ ಗುಣಮಟ್ಟ ತಪಾಸಣೆಗಾಗಿ ಭಾರತೀಯ ಆಹಾರ ಸುರಕ್ಷತೆ ಹಾಗೂ ಮಾನದಂಡಗಳ ಪ್ರಾಧಿಕಾರ- ಎಫ್ಎಸ್ಎಸ್ಎಐ ದೇಶಾದ್ಯಂತ  242 ಪ್ರಯೋಗಾಲಯಗಳು, ನಾಲ್ಕು ರೆಫರಲ್ ಪ್ರಾಯೋಗಾಲಯಗಳು ಹಾಗೂ ಮೊಬೈಲ್ ಪರೀಕ್ಷಾ ಪ್ರಾಯೋಗಾಲಗಳನ್ನು ಹೊಂದಿದೆ ಎಂದು ವಿವರಿಸಿದರು. ಆಹಾರ ಕಲಬೆರಕೆಯ ಬಗ್ಗೆ ಜನರಿಗೆ  ಅರಿವು ಮೂಡಿಸಲು ಸರ್ಕಾರ ಸಾಮಾಜಿಕ ಮಾಧ್ಯಮವನ್ನು  ವ್ಯಾಪಕವಾಗಿ ಬಳಸುತ್ತಿದೆ. ರಾಷ್ಟ್ರೀಯ ಗ್ರಾಹಕ ಸಹಾಯವಾಣಿ, ಗ್ರಾಹಕರ ರಕ್ಷಣೆಗೆ ಒಂದು ದೊಡ್ಡ ಸಾಧನವಾಗಿದೆ ಎಂದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಎನ್ನುವ ಚಿನ್ನದ ಮೊಟ್ಟೆ ಇಡುವ ಕೋಳಿ | ವರವೋ ಶಾಪವೋ?

ಆಹಾರ ಧಾನ್ಯಗಳನ್ನು ಬೆಳೆಸುತ್ತಿದ್ದ ಕೃಷಿಕರು ಅಡಿಕೆ ಕೃಷಿಗೆ ಪರಿವರ್ತನೆ ಆಗಿ ಆಹಾರಕ್ಕಾಗಿ ಪರಾವಲಂಬಿಗಳು…

22 minutes ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…

2 hours ago

ಗುರು ಮತ್ತು ಬುಧ ದಶಾಂಕ ಯೋಗ | ಉದ್ಯೋಗದ ಮೇಲೆ ಜಾಕ್ಪಾಟ್ ದೊರೆಯಲಿದೆ

ಹೆಚ್ಚಿನ ಮಾಹಿತಿಗಾಗಿರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ

ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…

11 hours ago

ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…

11 hours ago

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |

ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…

11 hours ago