ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ.ಗಂಗಾಧರ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಾದ್ಯಂತ ಮುಂಗಾರು ಪೂರ್ವ ಮಳೆ ಉತ್ತಮ ಆರಂಭವಾಗಿದ್ದು, ರೈತರಿಗೆ ಬೇಕಾದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಾಕಷ್ಟು ದಾಸ್ತಾನಿದೆ. ಆದರೂ ಕೃತಕ ಅಭಾವ ಸೃಷ್ಠಿಸಿ, ಕಾಳ ಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…