ರೈತರ ಮಕ್ಕಳ ಉನ್ನತ ಶಿಕ್ಷಣ ಪ್ರೋತ್ಸಾಹ | ಶಿಷ್ಯವೇತನಕ್ಕಾಗಿ ನೋಂದಣಿಗೆ ಕರೆ |

March 9, 2022
7:49 PM

ರೈತರ ಮಕ್ಕಳ ಉನ್ನತ ಶಿಕ್ಷಣ ಪ್ರೋತ್ಸಾಹ ನೀಡುವ ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಯೋಜನೆಯಡಿ ಮೆಟ್ರಿಕ್ ಪೂರ್ಣಗೊಳಿಸಿದರು ಸೇರಿದಂತೆ ಅಧಿಕೃತವಾಗಿ ನೋಂದಣಿಯಾದ ಶಿಕ್ಷಣ ಸಂಸ್ಥೆಗಳು/ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‍ಗಳ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ 2500-11,000 ರೂ.ಗಳ ಶಿಷ್ಯವೇತನ ನೀಡಲಾಗುತ್ತಿದೆ.

ಅರ್ಹರು ವೆಬ್‍ಸೈಟ್ http//ssp.postmatric.karnataka.gov.in ಮೂಲಕ ಶಿಷ್ಯವೇತನ ಪಡೆಯಲು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಇತರೆ ವಿದ್ಯಾರ್ಥಿವೇತನ ಪಡೆಯುತ್ತಿದ್ದರೂ ರೈತ ಕುಟುಂಬದ ಮಕ್ಕಳಾಗಿದ್ದಲ್ಲಿ ಅವರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿಗೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯ ದೂರವಾಣಿ: 0824-2423604ಕ್ಕೆ ಸಂಪರ್ಕಿಸುವಂತೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror