ರೈತರ ಮಕ್ಕಳ ಉನ್ನತ ಶಿಕ್ಷಣ ಪ್ರೋತ್ಸಾಹ ನೀಡುವ ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಯೋಜನೆಯಡಿ ಮೆಟ್ರಿಕ್ ಪೂರ್ಣಗೊಳಿಸಿದರು ಸೇರಿದಂತೆ ಅಧಿಕೃತವಾಗಿ ನೋಂದಣಿಯಾದ ಶಿಕ್ಷಣ ಸಂಸ್ಥೆಗಳು/ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ಗಳ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ 2500-11,000 ರೂ.ಗಳ ಶಿಷ್ಯವೇತನ ನೀಡಲಾಗುತ್ತಿದೆ.
ಅರ್ಹರು ವೆಬ್ಸೈಟ್ http//ssp.postmatric.karnataka.gov.in ಮೂಲಕ ಶಿಷ್ಯವೇತನ ಪಡೆಯಲು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಇತರೆ ವಿದ್ಯಾರ್ಥಿವೇತನ ಪಡೆಯುತ್ತಿದ್ದರೂ ರೈತ ಕುಟುಂಬದ ಮಕ್ಕಳಾಗಿದ್ದಲ್ಲಿ ಅವರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿಗೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯ ದೂರವಾಣಿ: 0824-2423604ಕ್ಕೆ ಸಂಪರ್ಕಿಸುವಂತೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…