ರೈತರ ಮಕ್ಕಳ ಉನ್ನತ ಶಿಕ್ಷಣ ಪ್ರೋತ್ಸಾಹ ನೀಡುವ ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಯೋಜನೆಯಡಿ ಮೆಟ್ರಿಕ್ ಪೂರ್ಣಗೊಳಿಸಿದರು ಸೇರಿದಂತೆ ಅಧಿಕೃತವಾಗಿ ನೋಂದಣಿಯಾದ ಶಿಕ್ಷಣ ಸಂಸ್ಥೆಗಳು/ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ಗಳ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ 2500-11,000 ರೂ.ಗಳ ಶಿಷ್ಯವೇತನ ನೀಡಲಾಗುತ್ತಿದೆ.
ಅರ್ಹರು ವೆಬ್ಸೈಟ್ http//ssp.postmatric.karnataka.gov.in ಮೂಲಕ ಶಿಷ್ಯವೇತನ ಪಡೆಯಲು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಇತರೆ ವಿದ್ಯಾರ್ಥಿವೇತನ ಪಡೆಯುತ್ತಿದ್ದರೂ ರೈತ ಕುಟುಂಬದ ಮಕ್ಕಳಾಗಿದ್ದಲ್ಲಿ ಅವರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿಗೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯ ದೂರವಾಣಿ: 0824-2423604ಕ್ಕೆ ಸಂಪರ್ಕಿಸುವಂತೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…