ಪೋಷಕರ ಸಭೆಗೆ ಹೆದರಿ ಶಾಲಾ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ |

November 18, 2022
1:47 PM

ಶಾಲೆಯಲ್ಲಿ ನಡೆಯುವ ಪಾಲಕರ ಸಭೆಯನ್ನು ತಪ್ಪಿಸುವುದಕ್ಕಾಗಿ ವಿದ್ಯಾರ್ಥಿಯೊಬ್ಬ ಆತ್ನಹತ್ಯೆಗೆ ಯತ್ನಿಸಿದ ಘಟನೆ ಲಕ್ನೋದಲ್ಲಿ ನಡೆದಿದೆ. ಪಾಲಕರ ಸಭೆಯಲ್ಲಿ ಪಾಲಕರು ಶಿಕ್ಷಕರನ್ನು ಭೇಟಿಯಾಗುವುದನ್ನು ತಪ್ಪಿಸುವುದಕ್ಕಾಗಿ ಲಕ್ನೋದ 9 ನೇ ತರಗತಿಯ ವಿದ್ಯಾರ್ಥಿ ಈ ಕೃತ್ಯ ನಡೆಸಿದ್ದಾನೆ.

ಗೋಮತಿ ನಗರ ವಿಸ್ತರಣೆಯ ನಿವಾಸಿ ಆದಿತ್ಯ ತಿವಾರಿ ಎಂಬ 9 ನೇ ತರಗತಿಯ ವಿದ್ಯಾರ್ಥಿ ರೈಲ್ವೇ ಹಳಿಯಲ್ಲಿ ಗಾಯಗೊಂಡಿದ್ದು, ಇದೀಗ ಅವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಶಾಲೆಯ ವಿದ್ಯಾರ್ಥಿಯಾಗಿರುವ ಈತ ತನ್ನ ವ್ಯಾಸಂಗದಲ್ಲಿ ಉತ್ತಮವಾಗಿದ್ದು, ಆದರೆ ಅವನು ತನ್ನ ಕೊನೆಯ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಗಳಿಸಿದ ಕಾರಣ ಪಾಲಕ-ಶಿಕ್ಷಕರ ಸಭೆಯನ್ನು ಕರೆಯಲಾಗಿದೆ ಎಂದು ಹೇಳಿದರು. ವಿದ್ಯಾರ್ಥಿ ಸಭೆಯಿಂದ ತಪ್ಪಿಸಿಕೊಳ್ಳುತ್ತಿದ್ದು, ಆದಿತ್ಯನ ಪೋಷಕರನ್ನು ಭೇಟಿಯಾಗಲು ಮನೆಗೆ ಹೋಗುವುದಾಗಿ ಶಿಕ್ಷಕರು ನಿರ್ಧರಿಸಿದ್ದರು. ಇದನ್ನು ತಿಳಿದ ಆದಿತ್ಯ ಹೆದರಿದ ತನ್ನ ಜೀವನವನ್ನು ಅಂತ್ಯಗೊಳಿಸಲು ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ. ಅದಕ್ಕೂ ಮುನ್ನ ಪತ್ರ ಬರೆದಿದ್ದ, ಹೀಗಾಗಿ ಘನೆಯ ಕಾರಣ ತಿಳಿದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ
August 7, 2026
8:46 PM
by: ದ ರೂರಲ್ ಮಿರರ್.ಕಾಂ
ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ
August 7, 2026
8:33 PM
by: ದ ರೂರಲ್ ಮಿರರ್.ಕಾಂ
ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ
August 7, 2026
8:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror