Advertisement
ಸುದ್ದಿಗಳು

ಪೋಷಕರ ಸಭೆಗೆ ಹೆದರಿ ಶಾಲಾ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ |

Share

ಶಾಲೆಯಲ್ಲಿ ನಡೆಯುವ ಪಾಲಕರ ಸಭೆಯನ್ನು ತಪ್ಪಿಸುವುದಕ್ಕಾಗಿ ವಿದ್ಯಾರ್ಥಿಯೊಬ್ಬ ಆತ್ನಹತ್ಯೆಗೆ ಯತ್ನಿಸಿದ ಘಟನೆ ಲಕ್ನೋದಲ್ಲಿ ನಡೆದಿದೆ. ಪಾಲಕರ ಸಭೆಯಲ್ಲಿ ಪಾಲಕರು ಶಿಕ್ಷಕರನ್ನು ಭೇಟಿಯಾಗುವುದನ್ನು ತಪ್ಪಿಸುವುದಕ್ಕಾಗಿ ಲಕ್ನೋದ 9 ನೇ ತರಗತಿಯ ವಿದ್ಯಾರ್ಥಿ ಈ ಕೃತ್ಯ ನಡೆಸಿದ್ದಾನೆ.

ಗೋಮತಿ ನಗರ ವಿಸ್ತರಣೆಯ ನಿವಾಸಿ ಆದಿತ್ಯ ತಿವಾರಿ ಎಂಬ 9 ನೇ ತರಗತಿಯ ವಿದ್ಯಾರ್ಥಿ ರೈಲ್ವೇ ಹಳಿಯಲ್ಲಿ ಗಾಯಗೊಂಡಿದ್ದು, ಇದೀಗ ಅವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಶಾಲೆಯ ವಿದ್ಯಾರ್ಥಿಯಾಗಿರುವ ಈತ ತನ್ನ ವ್ಯಾಸಂಗದಲ್ಲಿ ಉತ್ತಮವಾಗಿದ್ದು, ಆದರೆ ಅವನು ತನ್ನ ಕೊನೆಯ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಗಳಿಸಿದ ಕಾರಣ ಪಾಲಕ-ಶಿಕ್ಷಕರ ಸಭೆಯನ್ನು ಕರೆಯಲಾಗಿದೆ ಎಂದು ಹೇಳಿದರು. ವಿದ್ಯಾರ್ಥಿ ಸಭೆಯಿಂದ ತಪ್ಪಿಸಿಕೊಳ್ಳುತ್ತಿದ್ದು, ಆದಿತ್ಯನ ಪೋಷಕರನ್ನು ಭೇಟಿಯಾಗಲು ಮನೆಗೆ ಹೋಗುವುದಾಗಿ ಶಿಕ್ಷಕರು ನಿರ್ಧರಿಸಿದ್ದರು. ಇದನ್ನು ತಿಳಿದ ಆದಿತ್ಯ ಹೆದರಿದ ತನ್ನ ಜೀವನವನ್ನು ಅಂತ್ಯಗೊಳಿಸಲು ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ. ಅದಕ್ಕೂ ಮುನ್ನ ಪತ್ರ ಬರೆದಿದ್ದ, ಹೀಗಾಗಿ ಘನೆಯ ಕಾರಣ ತಿಳಿದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

11 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

1 day ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

1 day ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

2 days ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

3 days ago