ಶಾಲೆಯಲ್ಲಿ ನಡೆಯುವ ಪಾಲಕರ ಸಭೆಯನ್ನು ತಪ್ಪಿಸುವುದಕ್ಕಾಗಿ ವಿದ್ಯಾರ್ಥಿಯೊಬ್ಬ ಆತ್ನಹತ್ಯೆಗೆ ಯತ್ನಿಸಿದ ಘಟನೆ ಲಕ್ನೋದಲ್ಲಿ ನಡೆದಿದೆ. ಪಾಲಕರ ಸಭೆಯಲ್ಲಿ ಪಾಲಕರು ಶಿಕ್ಷಕರನ್ನು ಭೇಟಿಯಾಗುವುದನ್ನು ತಪ್ಪಿಸುವುದಕ್ಕಾಗಿ ಲಕ್ನೋದ 9 ನೇ ತರಗತಿಯ ವಿದ್ಯಾರ್ಥಿ ಈ ಕೃತ್ಯ ನಡೆಸಿದ್ದಾನೆ.
ಗೋಮತಿ ನಗರ ವಿಸ್ತರಣೆಯ ನಿವಾಸಿ ಆದಿತ್ಯ ತಿವಾರಿ ಎಂಬ 9 ನೇ ತರಗತಿಯ ವಿದ್ಯಾರ್ಥಿ ರೈಲ್ವೇ ಹಳಿಯಲ್ಲಿ ಗಾಯಗೊಂಡಿದ್ದು, ಇದೀಗ ಅವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಶಾಲೆಯ ವಿದ್ಯಾರ್ಥಿಯಾಗಿರುವ ಈತ ತನ್ನ ವ್ಯಾಸಂಗದಲ್ಲಿ ಉತ್ತಮವಾಗಿದ್ದು, ಆದರೆ ಅವನು ತನ್ನ ಕೊನೆಯ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಗಳಿಸಿದ ಕಾರಣ ಪಾಲಕ-ಶಿಕ್ಷಕರ ಸಭೆಯನ್ನು ಕರೆಯಲಾಗಿದೆ ಎಂದು ಹೇಳಿದರು. ವಿದ್ಯಾರ್ಥಿ ಸಭೆಯಿಂದ ತಪ್ಪಿಸಿಕೊಳ್ಳುತ್ತಿದ್ದು, ಆದಿತ್ಯನ ಪೋಷಕರನ್ನು ಭೇಟಿಯಾಗಲು ಮನೆಗೆ ಹೋಗುವುದಾಗಿ ಶಿಕ್ಷಕರು ನಿರ್ಧರಿಸಿದ್ದರು. ಇದನ್ನು ತಿಳಿದ ಆದಿತ್ಯ ಹೆದರಿದ ತನ್ನ ಜೀವನವನ್ನು ಅಂತ್ಯಗೊಳಿಸಲು ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ. ಅದಕ್ಕೂ ಮುನ್ನ ಪತ್ರ ಬರೆದಿದ್ದ, ಹೀಗಾಗಿ ಘನೆಯ ಕಾರಣ ತಿಳಿದಿದೆ.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…