2022-23ನೇ ಸಾಲಿನ ವಾರ್ಷಿಕ ಪರೀಕ್ಷೆಯ ರಾಜ್ಯಶಾಸ್ತ್ರ ವಿಷಯದಲ್ಲಿ ಸುಬ್ರಹ್ಮಣ್ಯದ ಎಸ್ಎಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಸಂಜನಾ ಎನ್.ಎಸ್ ಅವರಿಗೆ ಮಂಗಳೂರಿನಲ್ಲಿ ನಡೆದ ರಾಜ್ಯಶಾಸ್ತ್ರ ವಿಷಯದ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಜಿಲ್ಲಾ ನಿರ್ದೇಶಕ ಜಯಣ್ಣ ಗೌರವಿಸಿ ಪ್ರಮಾಣಪತ್ರ ವಿತರಿಸಿದರು.
ಮಂಗಳೂರು ವಿವಿ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪಿ.ಎಲ್.ಧರ್ಮ, ಎಎಸ್ಪಿಯು ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಜಯಶ್ರೀ ವಿ.ದಂಬೆಕೋಡಿ, ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಚಂದ್ರನಾಥ ಎಂ. ಉಪಸ್ಥಿತರಿದ್ದರು.
ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…
ಹಲಸಿನ ಬೀಜದ ಖಾರದ ಕಡ್ಡಿ ಮಳೆ ಬರುವಾಗ ಬಿಸಿ ಬಿಸಿಯಾದ ಕಾಫಿ, ಟೀ,…
ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್ಝೆಡ್ ದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್ಗಳಲ್ಲಿನ ಮರಳು…
ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು…
ವೈಷ್ಣವಿ ಕೆ ಆರ್ , 5 ನೇ ತರಗತಿ, ಸರಕಾರಿ ಕಿರಿಯ ಪ್ರಾಥಮಿಕ…