2022-23ನೇ ಸಾಲಿನ ವಾರ್ಷಿಕ ಪರೀಕ್ಷೆಯ ರಾಜ್ಯಶಾಸ್ತ್ರ ವಿಷಯದಲ್ಲಿ ಸುಬ್ರಹ್ಮಣ್ಯದ ಎಸ್ಎಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಸಂಜನಾ ಎನ್.ಎಸ್ ಅವರಿಗೆ ಮಂಗಳೂರಿನಲ್ಲಿ ನಡೆದ ರಾಜ್ಯಶಾಸ್ತ್ರ ವಿಷಯದ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಜಿಲ್ಲಾ ನಿರ್ದೇಶಕ ಜಯಣ್ಣ ಗೌರವಿಸಿ ಪ್ರಮಾಣಪತ್ರ ವಿತರಿಸಿದರು.
ಮಂಗಳೂರು ವಿವಿ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪಿ.ಎಲ್.ಧರ್ಮ, ಎಎಸ್ಪಿಯು ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಜಯಶ್ರೀ ವಿ.ದಂಬೆಕೋಡಿ, ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಚಂದ್ರನಾಥ ಎಂ. ಉಪಸ್ಥಿತರಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…