ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕಣಿವೆ ಕೊಪ್ಪಲು ಅರಣ್ಯ ಪ್ರದೇಶದಲ್ಲಿಂದು ತಾಯಿಯ ಹೆಸರಿನಲ್ಲೊಂದು ಒಂದು ಗಿಡ ಎಂಬ ಅಭಿಯಾನಕ್ಕೆ ಉಪ ಅರಣ್ಯಾಧಿಕಾರಿ ಎಸ್.ಸೋಮ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ವಿದ್ಯಾರ್ಥಿನಿ ಶ್ರಾವಣಿ, ತಾಯಿ ಮಗುವನ್ನು ಪೋಷಣೆ ಮಾಡುವ ರೀತಿಯಲ್ಲಿ ಭೂಮಿಯನ್ನು ನಾವು ಸಂರಕ್ಷಣೆ ಮಾಡಬೇಕಿದೆ. ತಾಯದಿಂದರ ಹೆಸರಿನಲ್ಲಿ ಒಂದೊಂದು ಗಿಡ ನೆಟ್ಟಿದ್ದು, ಪೋಷಣೆ ಮಾಡುವುದು ನಮ್ಮ ಜವಾಬ್ದಾರಿ ಎಂದು ತಿಳಿಸಿದರು. ಅಭಿಯಾನದಲ್ಲಿ ಉಪ ಅರಣ್ಯಾಧಿಕಾರಿ ಯೋಗೇಶ್, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ವೇಳೆ, ಗಿಡ ನೆಡುವ ಕುರಿತು ವಿದ್ಯಾರ್ಥಿಗಳಿಗೆ ಅರಣ್ಯಾಧಿಕಾರಿಗಳು ಪ್ರಾತ್ಯಕ್ಷಿಕೆ ನೀಡಿದರು. ವಿದ್ಯಾರ್ಥಿ ಮನೋಜ್, ಅಭಿಯಾನದ ಅಂಗವಾಗಿ ಒಂದು ಸಾವಿರ ಗಿಡಗಳನ್ನು ನೆಡುವ ಮೂಲಕ ಪರಿಸರ ಕಾಳಜಿ ವಹಿಸಲಾಗುತ್ತಿದೆ ಎಂದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…