ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕಣಿವೆ ಕೊಪ್ಪಲು ಅರಣ್ಯ ಪ್ರದೇಶದಲ್ಲಿಂದು ತಾಯಿಯ ಹೆಸರಿನಲ್ಲೊಂದು ಒಂದು ಗಿಡ ಎಂಬ ಅಭಿಯಾನಕ್ಕೆ ಉಪ ಅರಣ್ಯಾಧಿಕಾರಿ ಎಸ್.ಸೋಮ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ವಿದ್ಯಾರ್ಥಿನಿ ಶ್ರಾವಣಿ, ತಾಯಿ ಮಗುವನ್ನು ಪೋಷಣೆ ಮಾಡುವ ರೀತಿಯಲ್ಲಿ ಭೂಮಿಯನ್ನು ನಾವು ಸಂರಕ್ಷಣೆ ಮಾಡಬೇಕಿದೆ. ತಾಯದಿಂದರ ಹೆಸರಿನಲ್ಲಿ ಒಂದೊಂದು ಗಿಡ ನೆಟ್ಟಿದ್ದು, ಪೋಷಣೆ ಮಾಡುವುದು ನಮ್ಮ ಜವಾಬ್ದಾರಿ ಎಂದು ತಿಳಿಸಿದರು. ಅಭಿಯಾನದಲ್ಲಿ ಉಪ ಅರಣ್ಯಾಧಿಕಾರಿ ಯೋಗೇಶ್, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ವೇಳೆ, ಗಿಡ ನೆಡುವ ಕುರಿತು ವಿದ್ಯಾರ್ಥಿಗಳಿಗೆ ಅರಣ್ಯಾಧಿಕಾರಿಗಳು ಪ್ರಾತ್ಯಕ್ಷಿಕೆ ನೀಡಿದರು. ವಿದ್ಯಾರ್ಥಿ ಮನೋಜ್, ಅಭಿಯಾನದ ಅಂಗವಾಗಿ ಒಂದು ಸಾವಿರ ಗಿಡಗಳನ್ನು ನೆಡುವ ಮೂಲಕ ಪರಿಸರ ಕಾಳಜಿ ವಹಿಸಲಾಗುತ್ತಿದೆ ಎಂದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…