ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕಣಿವೆ ಕೊಪ್ಪಲು ಅರಣ್ಯ ಪ್ರದೇಶದಲ್ಲಿಂದು ತಾಯಿಯ ಹೆಸರಿನಲ್ಲೊಂದು ಒಂದು ಗಿಡ ಎಂಬ ಅಭಿಯಾನಕ್ಕೆ ಉಪ ಅರಣ್ಯಾಧಿಕಾರಿ ಎಸ್.ಸೋಮ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ವಿದ್ಯಾರ್ಥಿನಿ ಶ್ರಾವಣಿ, ತಾಯಿ ಮಗುವನ್ನು ಪೋಷಣೆ ಮಾಡುವ ರೀತಿಯಲ್ಲಿ ಭೂಮಿಯನ್ನು ನಾವು ಸಂರಕ್ಷಣೆ ಮಾಡಬೇಕಿದೆ. ತಾಯದಿಂದರ ಹೆಸರಿನಲ್ಲಿ ಒಂದೊಂದು ಗಿಡ ನೆಟ್ಟಿದ್ದು, ಪೋಷಣೆ ಮಾಡುವುದು ನಮ್ಮ ಜವಾಬ್ದಾರಿ ಎಂದು ತಿಳಿಸಿದರು. ಅಭಿಯಾನದಲ್ಲಿ ಉಪ ಅರಣ್ಯಾಧಿಕಾರಿ ಯೋಗೇಶ್, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ವೇಳೆ, ಗಿಡ ನೆಡುವ ಕುರಿತು ವಿದ್ಯಾರ್ಥಿಗಳಿಗೆ ಅರಣ್ಯಾಧಿಕಾರಿಗಳು ಪ್ರಾತ್ಯಕ್ಷಿಕೆ ನೀಡಿದರು. ವಿದ್ಯಾರ್ಥಿ ಮನೋಜ್, ಅಭಿಯಾನದ ಅಂಗವಾಗಿ ಒಂದು ಸಾವಿರ ಗಿಡಗಳನ್ನು ನೆಡುವ ಮೂಲಕ ಪರಿಸರ ಕಾಳಜಿ ವಹಿಸಲಾಗುತ್ತಿದೆ ಎಂದರು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…