ಸುಬ್ರಹ್ಮಣ್ಯ | ವಿದ್ಯಾಪ್ರಸನ್ನತೀರ್ಥ ಶ್ರೀಗಳ ಚಾತುರ್ಮಾಸ್ಯ ಪ್ರಯುಕ್ತ ಸಾಂಸ್ಕೃತಿಕ ವೈಭವ |

August 22, 2022
10:57 PM

ಸುಬ್ರಹ್ಮಣ್ಯದ  ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳ 26 ನೇ ಚಾತುರ್ಮಾಸ್ಯ ಪ್ರಯುಕ್ತ ಸಾಂಸ್ಕೃತಿಕ ವೈಭವ -2022 ಕಾರ್ಯಕ್ರಮದ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ನಡೆಯಿತು. ಶ್ರೀ ರಾಮನಿರ್ಯಾಣ ಪ್ರಸಂಗವನ್ನು ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಆಯೋಜಿಸಲಾಗಿತ್ತು.

ಭಾಗವತಿಕೆಯಲ್ಲಿ ಡಾ. ಸತ್ಯನಾರಾಯಣ ಪುಣ್ಚಿತ್ತಾಯ, ಮದ್ದಳೆಯಲ್ಲಿ ವಿದ್ವಾನ್  ಪದ್ಮನಾಭ ಉಪಾಧ್ಯಾಯ, ಚೆಂಡೆಯಲ್ಲಿ  ಸುಬ್ರಹ್ಮಣ್ಯ ಮುಚ್ಚಿಂತ್ತಾಯ ಹಾಗೂ ಅರ್ಥಧಾರಿಗಳಾಗಿ :  ವಿದ್ವಾನ್ ಉಮಾಕಾಂತ ಭಟ್ ಮೇಲುಕೋಟೆ ವಿದ್ವಾನ್ ಶಂಭುಶರ್ಮ , ವಿದ್ವಾನ್  ಸುಣ್ಣಂಬಳ ವಿಶ್ವೇಶ್ವರ ಭಟ್,  ವಿದ್ವಾನ್ ವಾಸುದೇವ ರಂಗಾ ಭಟ್
ಭಾಗವಹಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror