ಸುಬ್ರಹ್ಮಣ್ಯ | ವಿದ್ಯಾಪ್ರಸನ್ನತೀರ್ಥ ಶ್ರೀಗಳ ಚಾತುರ್ಮಾಸ್ಯ ಪ್ರಯುಕ್ತ ಸಾಂಸ್ಕೃತಿಕ ವೈಭವ |

August 22, 2022
10:57 PM

ಸುಬ್ರಹ್ಮಣ್ಯದ  ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳ 26 ನೇ ಚಾತುರ್ಮಾಸ್ಯ ಪ್ರಯುಕ್ತ ಸಾಂಸ್ಕೃತಿಕ ವೈಭವ -2022 ಕಾರ್ಯಕ್ರಮದ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ನಡೆಯಿತು. ಶ್ರೀ ರಾಮನಿರ್ಯಾಣ ಪ್ರಸಂಗವನ್ನು ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಆಯೋಜಿಸಲಾಗಿತ್ತು.

Advertisement
Advertisement

ಭಾಗವತಿಕೆಯಲ್ಲಿ ಡಾ. ಸತ್ಯನಾರಾಯಣ ಪುಣ್ಚಿತ್ತಾಯ, ಮದ್ದಳೆಯಲ್ಲಿ ವಿದ್ವಾನ್  ಪದ್ಮನಾಭ ಉಪಾಧ್ಯಾಯ, ಚೆಂಡೆಯಲ್ಲಿ  ಸುಬ್ರಹ್ಮಣ್ಯ ಮುಚ್ಚಿಂತ್ತಾಯ ಹಾಗೂ ಅರ್ಥಧಾರಿಗಳಾಗಿ :  ವಿದ್ವಾನ್ ಉಮಾಕಾಂತ ಭಟ್ ಮೇಲುಕೋಟೆ ವಿದ್ವಾನ್ ಶಂಭುಶರ್ಮ , ವಿದ್ವಾನ್  ಸುಣ್ಣಂಬಳ ವಿಶ್ವೇಶ್ವರ ಭಟ್,  ವಿದ್ವಾನ್ ವಾಸುದೇವ ರಂಗಾ ಭಟ್
ಭಾಗವಹಿಸಿದರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?
April 25, 2024
11:48 PM
by: The Rural Mirror ಸುದ್ದಿಜಾಲ
ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |
April 25, 2024
3:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror