ಸುಬ್ರಹ್ಮಣ್ಯದ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳ 26 ನೇ ಚಾತುರ್ಮಾಸ್ಯ ಪ್ರಯುಕ್ತ ಸಾಂಸ್ಕೃತಿಕ ವೈಭವ -2022 ಕಾರ್ಯಕ್ರಮದ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ನಡೆಯಿತು. ಶ್ರೀ ರಾಮನಿರ್ಯಾಣ ಪ್ರಸಂಗವನ್ನು ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಆಯೋಜಿಸಲಾಗಿತ್ತು.
ಭಾಗವತಿಕೆಯಲ್ಲಿ ಡಾ. ಸತ್ಯನಾರಾಯಣ ಪುಣ್ಚಿತ್ತಾಯ, ಮದ್ದಳೆಯಲ್ಲಿ ವಿದ್ವಾನ್ ಪದ್ಮನಾಭ ಉಪಾಧ್ಯಾಯ, ಚೆಂಡೆಯಲ್ಲಿ ಸುಬ್ರಹ್ಮಣ್ಯ ಮುಚ್ಚಿಂತ್ತಾಯ ಹಾಗೂ ಅರ್ಥಧಾರಿಗಳಾಗಿ : ವಿದ್ವಾನ್ ಉಮಾಕಾಂತ ಭಟ್ ಮೇಲುಕೋಟೆ ವಿದ್ವಾನ್ ಶಂಭುಶರ್ಮ , ವಿದ್ವಾನ್ ಸುಣ್ಣಂಬಳ ವಿಶ್ವೇಶ್ವರ ಭಟ್, ವಿದ್ವಾನ್ ವಾಸುದೇವ ರಂಗಾ ಭಟ್
ಭಾಗವಹಿಸಿದರು.
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…