Advertisement
ಧಾರ್ಮಿಕ

ಸುಬ್ರಹ್ಮಣ್ಯ | ವಿದ್ಯಾಪ್ರಸನ್ನತೀರ್ಥ ಶ್ರೀಗಳ ಚಾತುರ್ಮಾಸ್ಯ ಪ್ರಯುಕ್ತ ಸಾಂಸ್ಕೃತಿಕ ವೈಭವ |

Share

ಸುಬ್ರಹ್ಮಣ್ಯದ  ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳ 26 ನೇ ಚಾತುರ್ಮಾಸ್ಯ ಪ್ರಯುಕ್ತ ಸಾಂಸ್ಕೃತಿಕ ವೈಭವ -2022 ಕಾರ್ಯಕ್ರಮದ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ನಡೆಯಿತು. ಶ್ರೀ ರಾಮನಿರ್ಯಾಣ ಪ್ರಸಂಗವನ್ನು ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಆಯೋಜಿಸಲಾಗಿತ್ತು.

ಭಾಗವತಿಕೆಯಲ್ಲಿ ಡಾ. ಸತ್ಯನಾರಾಯಣ ಪುಣ್ಚಿತ್ತಾಯ, ಮದ್ದಳೆಯಲ್ಲಿ ವಿದ್ವಾನ್  ಪದ್ಮನಾಭ ಉಪಾಧ್ಯಾಯ, ಚೆಂಡೆಯಲ್ಲಿ  ಸುಬ್ರಹ್ಮಣ್ಯ ಮುಚ್ಚಿಂತ್ತಾಯ ಹಾಗೂ ಅರ್ಥಧಾರಿಗಳಾಗಿ :  ವಿದ್ವಾನ್ ಉಮಾಕಾಂತ ಭಟ್ ಮೇಲುಕೋಟೆ ವಿದ್ವಾನ್ ಶಂಭುಶರ್ಮ , ವಿದ್ವಾನ್  ಸುಣ್ಣಂಬಳ ವಿಶ್ವೇಶ್ವರ ಭಟ್,  ವಿದ್ವಾನ್ ವಾಸುದೇವ ರಂಗಾ ಭಟ್
ಭಾಗವಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

3 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

12 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

13 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

22 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago