ಸುಬ್ರಹ್ಮಣ್ಯ ಕಾಲೇಜಿನಲ್ಲಿ ಸತ್ಯನಾರಾಯಣ ಪೂಜೆ ಹಾಗೂ ಶಾರದ ಪೂಜೆ

October 3, 2022
10:50 PM
Advertisement

ಸುಬ್ರಹ್ಮಣ್ಯ ಎಸ್‌ ಎಸ್‌ ಪಿ ಯು ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವತಿಯಿಂದ 52 ನೇ ವರ್ಷದ ಸತ್ಯನಾರಾಯಣ ಪೂಜೆ ಹಾಗೂ ಶಾರದ ಪೂಜೆ  ನಡೆಯಿತು.

Advertisement

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಸೋಮಶೇಖರ್ ನಾಯ್ಕ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯಶವಂತ ರೈ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶಿವರಾಮ ರೈ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್ ಎಸ್, ಉಪಾಧ್ಯಕ್ಷ ಲೋಕೇಶ್ ಬಿ ಎನ್, ಪಂಚಾಯತ್ ಅಧ್ಯಕ್ಷೆ ಲಲಿತಾ ಗುಂಡಡ್ಕ, ನಿವೃತ್ತ ಉಪನ್ಯಾಸಕ ಎಸ್ ಎನ್ ಉಡುಪ, ಉಪನ್ಯಾಸಕರು, ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.

Advertisement
Advertisement
ವರದಿ :
ಅನನ್ಯ ಎಚ್ ಸುಬ್ರಹ್ಮಣ್ಯ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಕ್ಕೆ ಒಂದೇ ಗ್ಯಾರಂಟಿ ಅದು ಮೋದಿ ಗ್ಯಾರಂಟಿ : #ModiKiGuarantee ಫುಲ್‌ ಟ್ರೆಂಡ್‌ : ಡಿ.6 ರಂದು INDIA ಮೈತ್ರಿಕೂಟದ ಸಭೆಗೆ ಕಾಂಗ್ರೆಸ್ ಕರೆ
December 3, 2023
1:16 PM
by: The Rural Mirror ಸುದ್ದಿಜಾಲ
ಭೋಪಾಲ್‌ ಅನಿಲ ದುರಂತ : 39 ವರ್ಷ ಕಳೆದರು ಇನ್ನೂ ಮಾಸಿಲ್ಲ ನೆನಪು : ಚುನಾವಣಾ ಫಲಿತಾಂಶದ ಹೊತ್ತಿನಲ್ಲಿ ಸಿಎಂ ಶ್ರದ್ಧಾಂಜಲಿ ಸಲ್ಲಿಕೆ
December 3, 2023
12:36 PM
by: The Rural Mirror ಸುದ್ದಿಜಾಲ
ಅಗೋಚರ ಶಕ್ತಿ ಇದೆಯಾ..? ಅಥವಾ ಇಲ್ಲವಾ..? ಹಾಗಾದರೆ ಆ ಮಗುವನ್ನು ಕಾಪಾಡಿದ್ದು ಏನು..? ಸಮಯ ಪ್ರಜ್ಞೆಯಾ..?
December 3, 2023
12:20 PM
by: The Rural Mirror ಸುದ್ದಿಜಾಲ
ಸುನಾಮಿ ಭೀತಿಗೆ ನಲುಗಿದ್ದ ಫಿಲಿಪಿನ್ಸ್‌ನಲ್ಲಿ ಭಯೋತ್ಪಾದಕರ ದಾಳಿ : ಕ್ರೈಸ್ತರ ಸಾಮೂಹಿಕ ಪ್ರಾರ್ಥನೆ ವೇಳೆ ಘಟನೆ
December 3, 2023
12:07 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror