ಸುಳ್ಯ ತಾಲೂಕಿನ ಮಹಿಳೆಯರ ವಿವಿದ್ದೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಕುಮಾರಧಾರ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷೆ ರಾಜೀವಿ ಆರ್ ರೈ ಸಭಾಧ್ಯಕ್ಷತೆ ವಹಿಸಿದ್ದರು.
ಉಪಾಧ್ಯಕ್ಷೆ ಲೀಲಾಮನಮೋಹನ್, ಶಶಿಕಲಾ ಎಸ್. ಶೆಟ್ಟಿ, ವಿಮಲಾ ರಂಗಯ್ಯ, ನಾಗವೇಣಿ, ಅನುಸೂಯ ಬಿ. ಎ , ಸುಜಾತಾ ಗಣೇಶ, ಚಂದ್ರಾಕ್ಷಿ ಜೆ ರೈ, ಫಮಿದಾ ಸಂಶುದ್ದೀನ್, ಪದ್ಮಾವತಿ, ಭವಿತಾ ವೈ ಶೆಟ್ಟಿ, ಪ್ರಪುಲ್ಲಾ ಪಿ. ರೈ ವೇದಿಕೆಯಲ್ಲಿ ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.
ಕೌಶಿಕ್ ರಾವ್ ಸುಬ್ರಹ್ಮಣ್ಯ ಪ್ರಾರ್ಥಿಸಿದರು. ರಾಜೀವಿ ರೈ ಸ್ವಾಗತಿಸಿದರು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರಿಜಾಕ್ಷಿ ಪಿ ಲೆಕ್ಕಪತ್ರ, ವಾರ್ಷಿಕ ಮಾಹಿತಿಯನ್ನು ನೀಡಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…