ಸುಳ್ಯ ತಾಲೂಕಿನ ಮಹಿಳೆಯರ ವಿವಿದ್ದೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಕುಮಾರಧಾರ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷೆ ರಾಜೀವಿ ಆರ್ ರೈ ಸಭಾಧ್ಯಕ್ಷತೆ ವಹಿಸಿದ್ದರು.
ಉಪಾಧ್ಯಕ್ಷೆ ಲೀಲಾಮನಮೋಹನ್, ಶಶಿಕಲಾ ಎಸ್. ಶೆಟ್ಟಿ, ವಿಮಲಾ ರಂಗಯ್ಯ, ನಾಗವೇಣಿ, ಅನುಸೂಯ ಬಿ. ಎ , ಸುಜಾತಾ ಗಣೇಶ, ಚಂದ್ರಾಕ್ಷಿ ಜೆ ರೈ, ಫಮಿದಾ ಸಂಶುದ್ದೀನ್, ಪದ್ಮಾವತಿ, ಭವಿತಾ ವೈ ಶೆಟ್ಟಿ, ಪ್ರಪುಲ್ಲಾ ಪಿ. ರೈ ವೇದಿಕೆಯಲ್ಲಿ ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.
ಕೌಶಿಕ್ ರಾವ್ ಸುಬ್ರಹ್ಮಣ್ಯ ಪ್ರಾರ್ಥಿಸಿದರು. ರಾಜೀವಿ ರೈ ಸ್ವಾಗತಿಸಿದರು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರಿಜಾಕ್ಷಿ ಪಿ ಲೆಕ್ಕಪತ್ರ, ವಾರ್ಷಿಕ ಮಾಹಿತಿಯನ್ನು ನೀಡಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…