ಸುಳ್ಯ ತಾಲೂಕಿನ ಮಹಿಳೆಯರ ವಿವಿದ್ದೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಕುಮಾರಧಾರ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷೆ ರಾಜೀವಿ ಆರ್ ರೈ ಸಭಾಧ್ಯಕ್ಷತೆ ವಹಿಸಿದ್ದರು.
ಉಪಾಧ್ಯಕ್ಷೆ ಲೀಲಾಮನಮೋಹನ್, ಶಶಿಕಲಾ ಎಸ್. ಶೆಟ್ಟಿ, ವಿಮಲಾ ರಂಗಯ್ಯ, ನಾಗವೇಣಿ, ಅನುಸೂಯ ಬಿ. ಎ , ಸುಜಾತಾ ಗಣೇಶ, ಚಂದ್ರಾಕ್ಷಿ ಜೆ ರೈ, ಫಮಿದಾ ಸಂಶುದ್ದೀನ್, ಪದ್ಮಾವತಿ, ಭವಿತಾ ವೈ ಶೆಟ್ಟಿ, ಪ್ರಪುಲ್ಲಾ ಪಿ. ರೈ ವೇದಿಕೆಯಲ್ಲಿ ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.
ಕೌಶಿಕ್ ರಾವ್ ಸುಬ್ರಹ್ಮಣ್ಯ ಪ್ರಾರ್ಥಿಸಿದರು. ರಾಜೀವಿ ರೈ ಸ್ವಾಗತಿಸಿದರು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರಿಜಾಕ್ಷಿ ಪಿ ಲೆಕ್ಕಪತ್ರ, ವಾರ್ಷಿಕ ಮಾಹಿತಿಯನ್ನು ನೀಡಿದರು.
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…
ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…