ಸುಳ್ಯ ತಾಲೂಕಿನ ಮಹಿಳೆಯರ ವಿವಿದ್ದೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಕುಮಾರಧಾರ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷೆ ರಾಜೀವಿ ಆರ್ ರೈ ಸಭಾಧ್ಯಕ್ಷತೆ ವಹಿಸಿದ್ದರು.
ಉಪಾಧ್ಯಕ್ಷೆ ಲೀಲಾಮನಮೋಹನ್, ಶಶಿಕಲಾ ಎಸ್. ಶೆಟ್ಟಿ, ವಿಮಲಾ ರಂಗಯ್ಯ, ನಾಗವೇಣಿ, ಅನುಸೂಯ ಬಿ. ಎ , ಸುಜಾತಾ ಗಣೇಶ, ಚಂದ್ರಾಕ್ಷಿ ಜೆ ರೈ, ಫಮಿದಾ ಸಂಶುದ್ದೀನ್, ಪದ್ಮಾವತಿ, ಭವಿತಾ ವೈ ಶೆಟ್ಟಿ, ಪ್ರಪುಲ್ಲಾ ಪಿ. ರೈ ವೇದಿಕೆಯಲ್ಲಿ ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.
ಕೌಶಿಕ್ ರಾವ್ ಸುಬ್ರಹ್ಮಣ್ಯ ಪ್ರಾರ್ಥಿಸಿದರು. ರಾಜೀವಿ ರೈ ಸ್ವಾಗತಿಸಿದರು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರಿಜಾಕ್ಷಿ ಪಿ ಲೆಕ್ಕಪತ್ರ, ವಾರ್ಷಿಕ ಮಾಹಿತಿಯನ್ನು ನೀಡಿದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…