Advertisement
ಸುದ್ದಿಗಳು

ಸುಬ್ರಹ್ಮಣ್ಯ | ವಿವಿಧ ಸಂಘಟನೆಗಳಿಂದ ವನಮಹೋತ್ಸವ |

Share

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರ, ಸಿಪಿಸಿಆರ್ ಐ ಕಿದು ನೆಟ್ಟಣ, ರೋಟರಿ ಕ್ಲಬ್ ಸುಬ್ರಹ್ಮಣ್ಯ , ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜೆನ್, ಇವುಗಳ ಜಂಟಿ ಆಶಯದಲ್ಲಿ  ಸುಬ್ರಹ್ಮಣ್ಯದ ಪ್ರಾಥಮಿಕ ಆರೋಗ್ಯ ಕೇಂದ್ರದ ವಠಾರದಲ್ಲಿ ಗಿಡ ನೆಡುವುದರ ಮೂಲಕ ವನಮಹೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ತ್ರಿಮೂರ್ತಿ ಹಾಗೂ ಸಿಬ್ಬಂದಿ ವರ್ಗ, ಸಿ ಪಿ ಸಿ ಆರ್ ಐ ಕಿದು ನೆಟ್ಟಣದ ತಾಂತ್ರಿಕ ಅಧಿಕಾರಿ ಗೋಪಾಲಕೃಷ್ಣ, ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಗೋಪಾಲ್ ಎಣ್ಣೆ ಮಜಲ್, ನಿಯೋಜಿತ ಅಧ್ಯಕ್ಷ ಪ್ರಶಾಂತ್ ಕೋಡಿಬೈಲ್, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯದ ಅಧ್ಯಕ್ಷ ವಿಶ್ವನಾಥ ನಡುತೋಟ ರೋಟರಿ ಕ್ಲಬ್ ಕಾರ್ಯದರ್ಶಿ  ರವಿ ಕಕ್ಕೆ ಪದವು, ಮುಂತಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

1 hour ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

1 hour ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

2 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

2 hours ago

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಎಳ್ಳು ಸೇವನೆ ಉತ್ತಮ

ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…

2 hours ago

ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆ ಸಚಿವ ಸಂಪುಟದಲ್ಲಿ ನಿರ್ಣಯ

ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…

2 hours ago