ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿಮಹೋತ್ಸವದ ಪ್ರಯುಕ್ತ ನಾಳೆ (ಡಿ.7) ದಿನ ಪ್ರಾತಃಕಾಲ 6:57ರ ವೃಶ್ಚಿಕ ಲಗ್ನದ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥಾರೋಹಣ ನಡೆಯಲಿದೆ.
ಪ್ರಾತಃಕಾಲ 6:57ಕ್ಕೆ ದೇವರು ರಥಾರೂಢರಾಗಿ ವೈಭವದ ಬ್ರಹ್ಮರಥೋತ್ಸವ ಜರುಗಲಿದೆ. ಬ್ರಹ್ಮರಥದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರು ಮತ್ತು ಪಂಚಮಿ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು ಆರೂಡರಾಗಿ ರಥೋತ್ಸವ ನಡೆಯಲಿದೆ.
ಪುತ್ತೂರಿನ ಪ್ರಕರಣವೊಂದು ರಾಜ್ಯಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ನಡುವೆ ರಾಜಕೀಯವಾಗಿಯೂ ಇದೊಂದು ಚರ್ಚೆ, ಆರೋಪಗಳಿಗೂ…
ಭಾರತದ ರಾಸಾಯನಿಕ ವಲಯವು ಒಟ್ಟು ದೇಶೀಯ ಉತ್ಪನ್ನ ಕೊಡುಗೆಯಲ್ಲಿ ಗಮನಾರ್ಹ ಪಾತ್ರ ವಹಿಸುತ್ತಿದೆ.…
ರಾಯರ ಪರಮಭಕ್ತರದ ಜ್ಯೋತಿಷಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ 9535156490
ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ ಜಮ್ಮು ಮತ್ತು ಕಾಶ್ಮೀರದ…
ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು…
ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶದ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಸ್ಥಗಿತವಾಗಿದೆ.