ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿಮಹೋತ್ಸವದ ಪ್ರಯುಕ್ತ ನಾಳೆ (ಡಿ.7) ದಿನ ಪ್ರಾತಃಕಾಲ 6:57ರ ವೃಶ್ಚಿಕ ಲಗ್ನದ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥಾರೋಹಣ ನಡೆಯಲಿದೆ.
ಪ್ರಾತಃಕಾಲ 6:57ಕ್ಕೆ ದೇವರು ರಥಾರೂಢರಾಗಿ ವೈಭವದ ಬ್ರಹ್ಮರಥೋತ್ಸವ ಜರುಗಲಿದೆ. ಬ್ರಹ್ಮರಥದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರು ಮತ್ತು ಪಂಚಮಿ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು ಆರೂಡರಾಗಿ ರಥೋತ್ಸವ ನಡೆಯಲಿದೆ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…