ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವಠಾರದಲ್ಲಿ ಶುಕ್ರವಾರ ಗ್ರಾಮಸಭೆ ನಡೆಯಿತು. ಗ್ರಾಮಸಭೆಯಲ್ಲಿ ಪ್ರಾಥಮಿಕ ಶಾಲೆ, ರಸ್ತೆ, ಘನ ತ್ಯಾಜ್ಯದ ಕುರಿತು ಚರ್ಚೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಗುಂಡಡ್ಕ ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷೆ ಸವಿತಾ ಭಟ್ ಸದಸ್ಯರುಗಳು ಉಪಸ್ಥಿತರಿದ್ದರು. ಮೆಸ್ಕಾಂ ವರ್ಗ, ಆರೋಗ್ಯ ಇಲಾಖೆ ರೈತ ಸಂಪರ್ಕ ಇಲಾಖೆ, ಅರಣ್ಯ ಇಲಾಖೆಯ ಸದಸ್ಯರುಗಳು ಮಾಹಿತಿ ನೀಡಿದ್ದರು. ಪಿಡಿಒ ಯುಡಿ ಶೇಖರ್ ಸ್ವಾಗತಿಸಿದರು, ಕಾರ್ಯದರ್ಶಿ ಮೋನಪ್ಪ ವರದಿ ವಾಚಿದ್ದರು. ವರದಿ :
ಅನನ್ಯ ಎಚ್ ಸುಬ್ರಹ್ಮಣ್ಯ
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel

