ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವಠಾರದಲ್ಲಿ ಶುಕ್ರವಾರ ಗ್ರಾಮಸಭೆ ನಡೆಯಿತು. ಗ್ರಾಮಸಭೆಯಲ್ಲಿ ಪ್ರಾಥಮಿಕ ಶಾಲೆ, ರಸ್ತೆ, ಘನ ತ್ಯಾಜ್ಯದ ಕುರಿತು ಚರ್ಚೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಗುಂಡಡ್ಕ ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷೆ ಸವಿತಾ ಭಟ್ ಸದಸ್ಯರುಗಳು ಉಪಸ್ಥಿತರಿದ್ದರು. ಮೆಸ್ಕಾಂ ವರ್ಗ, ಆರೋಗ್ಯ ಇಲಾಖೆ ರೈತ ಸಂಪರ್ಕ ಇಲಾಖೆ, ಅರಣ್ಯ ಇಲಾಖೆಯ ಸದಸ್ಯರುಗಳು ಮಾಹಿತಿ ನೀಡಿದ್ದರು. ಪಿಡಿಒ ಯುಡಿ ಶೇಖರ್ ಸ್ವಾಗತಿಸಿದರು, ಕಾರ್ಯದರ್ಶಿ ಮೋನಪ್ಪ ವರದಿ ವಾಚಿದ್ದರು.ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…