ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವಠಾರದಲ್ಲಿ ಶುಕ್ರವಾರ ಗ್ರಾಮಸಭೆ ನಡೆಯಿತು. ಗ್ರಾಮಸಭೆಯಲ್ಲಿ ಪ್ರಾಥಮಿಕ ಶಾಲೆ, ರಸ್ತೆ, ಘನ ತ್ಯಾಜ್ಯದ ಕುರಿತು ಚರ್ಚೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಗುಂಡಡ್ಕ ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷೆ ಸವಿತಾ ಭಟ್ ಸದಸ್ಯರುಗಳು ಉಪಸ್ಥಿತರಿದ್ದರು. ಮೆಸ್ಕಾಂ ವರ್ಗ, ಆರೋಗ್ಯ ಇಲಾಖೆ ರೈತ ಸಂಪರ್ಕ ಇಲಾಖೆ, ಅರಣ್ಯ ಇಲಾಖೆಯ ಸದಸ್ಯರುಗಳು ಮಾಹಿತಿ ನೀಡಿದ್ದರು. ಪಿಡಿಒ ಯುಡಿ ಶೇಖರ್ ಸ್ವಾಗತಿಸಿದರು, ಕಾರ್ಯದರ್ಶಿ ಮೋನಪ್ಪ ವರದಿ ವಾಚಿದ್ದರು.ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…