Advertisement
ಮಾಹಿತಿ

ಕಾಫಿ ತೋಟದ ಅಭಿವೃದಿಗಾಗಿ ಸಹಾಯಧನ | ಕಾಫಿ ಬೆಳೆಗಾರರು ಇಂದೇ ಅರ್ಜಿ ಸಲ್ಲಿಸಿ..

Share

 ಕಾಫಿ ಬೆಳೆಗಾರರಿಗೆ(Coffee planters) ಸಿಹಿ ಸುದ್ದಿ. 2024-25 ನೆ ಸಾಲಿಗೆ ಕಾಫಿ ಮಂಡಳಿವತಿಯಿಂದ(coffee board) ಒಟ್ಟಾರೆ ಕಾಫಿ ತೋಟದ ಅಭಿವೃದಿ(development) ಪಡಿಸುವ ದೃಷ್ಟಿಯಿಂದ ಈ ಕೆಳಕಂಡ ಕಾರ್ಯಚಟುವಟಿಗಳಿಗಾಗಿ ಸಹಾಯಧನದ(subsidy) ಅನುಮೋದನೆ ದೊರೆತಿರುತ್ತದೆ.

1. ಕಾಫಿ ಮರುನಾಟಿ (Replantation)
2. ನೀರಾವರಿ ಯೋಜನೆಯಡಿ – ಕೆರೆ/ತೆರೆದಬಾವಿ/ರಿಂಗ್ ಬಾವಿ/ಸ್ಪ್ರಿಂಕ್ಲರ್ ಇರ್ರಿಗೇಷನ್ / ಹನಿ ನೀರಾವರಿಗೆ
3. ಕಾಫಿಗೋಡೌನ್ / ಕಾಫಿ ಕಣ /ಪಲ್ಪರ್ ಯುನಿಟ್ /Eco-pulper ಮೆಕಾನಿಕಲ್ ಡ್ರೈಯರ್/ಸೋಲಾರ್ ಟನೆಲ್ ಡ್ರೈಯರ್
4. ಬಿಳಿಕೊಂಡ ಕೊರಕದ ಹತೋಟಿ ಗಾಗಿ- Non-woven Fabric wraping material
5. ಕಾಫಿ ತೋಟದಲ್ಲಿ ಬಳಸಬಹುದಾದ ಯಂತ್ರೋಪಕರಣಗಳು ಇತ್ಯಾದಿ.
ಈ ಮೇಲ್ಕಂಡ ಚಟುವಟಿಕೆಗಳನ್ನು ತಮ್ಮ ತೋಟದಲ್ಲಿ ಅಬಿವೃದ್ದಿ ಪಡಿಸಲಿಚ್ಚಿಸುವ ಆರ್ಹ ಕಾಫಿ ಬೆಳೆಗಾರರಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ . ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30/09/2024.

ಆರ್ಹತೆ : 25 Ha (62 ಎಕರೆ) ವರೆಗಿನ ಕಾಫಿ ತೋಟ ಹೊಂದಿರುವ ಎಲ್ಲಾ ಬೆಳೆಗಾರರು ಅರ್ಜಿ ಸಲ್ಲಿಸಬಹುದು. ದಾಖಲಾತಿಗಳ ವಿವರ :

  1. ಅರ್ಜಿದಾರರ ಫೋಟೋ
  2. ಆಧಾರ್ ಕಾರ್ಡ್
  3. ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್.
  4. 2024-25 ನೇ ಸಾಲಿನ ಪಹಣಿಗಳು
  5. ಖಾತಾ ನಕಲು (katha extract)
  6. ತೋಟದ ಅಂದಾಜು ನಕ್ಷೆ (Estate boundary sketch)
  7. ಕ್ವೇಟೇಷನ್/ ಪ್ಲಾನ್ & ಎಸ್ಟಿಮೇಷನ್.
  8. ಜಾತಿ ಪ್ರಮಾಣ ಪತ್ರ (SC/ST ಕಾಫಿ ಬೆಳೆಗಾರರಿಗೆ ) ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಕಾಫಿ ಮಂಡಳಿ ಕಚೇರಿಯನ್ನು ಸಂಪರ್ಕಿಸಲು ಈ ಮೂಲಕ ಕೋರಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

3 minutes ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

25 minutes ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

8 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

12 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

12 hours ago

ಇನ್ನೆರಡು ದಿನಗಳಲ್ಲಿ ತಂಬಾಕು ಬೆಳೆಗಾರರ ಸಮಸ್ಯೆಗೆ ಪರಿಹಾರ : ಕುಮಾರಸ್ವಾಮಿ ಭರವಸೆ

ಮೈಸೂರು ವಿಭಾಗದ ತಂಬಾಕು ರೈತರು ಖರೀದಿ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದು, ಈ ಬಗ್ಗೆ ಕೇಂದ್ರ…

12 hours ago