Advertisement
ಮಾಹಿತಿ

ಕಾಫಿ ತೋಟದ ಅಭಿವೃದಿಗಾಗಿ ಸಹಾಯಧನ | ಕಾಫಿ ಬೆಳೆಗಾರರು ಇಂದೇ ಅರ್ಜಿ ಸಲ್ಲಿಸಿ..

Share

 ಕಾಫಿ ಬೆಳೆಗಾರರಿಗೆ(Coffee planters) ಸಿಹಿ ಸುದ್ದಿ. 2024-25 ನೆ ಸಾಲಿಗೆ ಕಾಫಿ ಮಂಡಳಿವತಿಯಿಂದ(coffee board) ಒಟ್ಟಾರೆ ಕಾಫಿ ತೋಟದ ಅಭಿವೃದಿ(development) ಪಡಿಸುವ ದೃಷ್ಟಿಯಿಂದ ಈ ಕೆಳಕಂಡ ಕಾರ್ಯಚಟುವಟಿಗಳಿಗಾಗಿ ಸಹಾಯಧನದ(subsidy) ಅನುಮೋದನೆ ದೊರೆತಿರುತ್ತದೆ.

Advertisement
Advertisement
Advertisement
Advertisement
Advertisement

1. ಕಾಫಿ ಮರುನಾಟಿ (Replantation)
2. ನೀರಾವರಿ ಯೋಜನೆಯಡಿ – ಕೆರೆ/ತೆರೆದಬಾವಿ/ರಿಂಗ್ ಬಾವಿ/ಸ್ಪ್ರಿಂಕ್ಲರ್ ಇರ್ರಿಗೇಷನ್ / ಹನಿ ನೀರಾವರಿಗೆ
3. ಕಾಫಿಗೋಡೌನ್ / ಕಾಫಿ ಕಣ /ಪಲ್ಪರ್ ಯುನಿಟ್ /Eco-pulper ಮೆಕಾನಿಕಲ್ ಡ್ರೈಯರ್/ಸೋಲಾರ್ ಟನೆಲ್ ಡ್ರೈಯರ್
4. ಬಿಳಿಕೊಂಡ ಕೊರಕದ ಹತೋಟಿ ಗಾಗಿ- Non-woven Fabric wraping material
5. ಕಾಫಿ ತೋಟದಲ್ಲಿ ಬಳಸಬಹುದಾದ ಯಂತ್ರೋಪಕರಣಗಳು ಇತ್ಯಾದಿ.
ಈ ಮೇಲ್ಕಂಡ ಚಟುವಟಿಕೆಗಳನ್ನು ತಮ್ಮ ತೋಟದಲ್ಲಿ ಅಬಿವೃದ್ದಿ ಪಡಿಸಲಿಚ್ಚಿಸುವ ಆರ್ಹ ಕಾಫಿ ಬೆಳೆಗಾರರಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ . ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30/09/2024.

Advertisement

ಆರ್ಹತೆ : 25 Ha (62 ಎಕರೆ) ವರೆಗಿನ ಕಾಫಿ ತೋಟ ಹೊಂದಿರುವ ಎಲ್ಲಾ ಬೆಳೆಗಾರರು ಅರ್ಜಿ ಸಲ್ಲಿಸಬಹುದು. ದಾಖಲಾತಿಗಳ ವಿವರ :

  1. ಅರ್ಜಿದಾರರ ಫೋಟೋ
  2. ಆಧಾರ್ ಕಾರ್ಡ್
  3. ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್.
  4. 2024-25 ನೇ ಸಾಲಿನ ಪಹಣಿಗಳು
  5. ಖಾತಾ ನಕಲು (katha extract)
  6. ತೋಟದ ಅಂದಾಜು ನಕ್ಷೆ (Estate boundary sketch)
  7. ಕ್ವೇಟೇಷನ್/ ಪ್ಲಾನ್ & ಎಸ್ಟಿಮೇಷನ್.
  8. ಜಾತಿ ಪ್ರಮಾಣ ಪತ್ರ (SC/ST ಕಾಫಿ ಬೆಳೆಗಾರರಿಗೆ ) ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಕಾಫಿ ಮಂಡಳಿ ಕಚೇರಿಯನ್ನು ಸಂಪರ್ಕಿಸಲು ಈ ಮೂಲಕ ಕೋರಲಾಗಿದೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

2 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

3 hours ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

4 hours ago

ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು

ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…

5 hours ago

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

2 days ago