ಮಾಹಿತಿ

ಕಾಫಿ ತೋಟದ ಅಭಿವೃದಿಗಾಗಿ ಸಹಾಯಧನ | ಕಾಫಿ ಬೆಳೆಗಾರರು ಇಂದೇ ಅರ್ಜಿ ಸಲ್ಲಿಸಿ..

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 ಕಾಫಿ ಬೆಳೆಗಾರರಿಗೆ(Coffee planters) ಸಿಹಿ ಸುದ್ದಿ. 2024-25 ನೆ ಸಾಲಿಗೆ ಕಾಫಿ ಮಂಡಳಿವತಿಯಿಂದ(coffee board) ಒಟ್ಟಾರೆ ಕಾಫಿ ತೋಟದ ಅಭಿವೃದಿ(development) ಪಡಿಸುವ ದೃಷ್ಟಿಯಿಂದ ಈ ಕೆಳಕಂಡ ಕಾರ್ಯಚಟುವಟಿಗಳಿಗಾಗಿ ಸಹಾಯಧನದ(subsidy) ಅನುಮೋದನೆ ದೊರೆತಿರುತ್ತದೆ.

Advertisement

1. ಕಾಫಿ ಮರುನಾಟಿ (Replantation)
2. ನೀರಾವರಿ ಯೋಜನೆಯಡಿ – ಕೆರೆ/ತೆರೆದಬಾವಿ/ರಿಂಗ್ ಬಾವಿ/ಸ್ಪ್ರಿಂಕ್ಲರ್ ಇರ್ರಿಗೇಷನ್ / ಹನಿ ನೀರಾವರಿಗೆ
3. ಕಾಫಿಗೋಡೌನ್ / ಕಾಫಿ ಕಣ /ಪಲ್ಪರ್ ಯುನಿಟ್ /Eco-pulper ಮೆಕಾನಿಕಲ್ ಡ್ರೈಯರ್/ಸೋಲಾರ್ ಟನೆಲ್ ಡ್ರೈಯರ್
4. ಬಿಳಿಕೊಂಡ ಕೊರಕದ ಹತೋಟಿ ಗಾಗಿ- Non-woven Fabric wraping material
5. ಕಾಫಿ ತೋಟದಲ್ಲಿ ಬಳಸಬಹುದಾದ ಯಂತ್ರೋಪಕರಣಗಳು ಇತ್ಯಾದಿ.
ಈ ಮೇಲ್ಕಂಡ ಚಟುವಟಿಕೆಗಳನ್ನು ತಮ್ಮ ತೋಟದಲ್ಲಿ ಅಬಿವೃದ್ದಿ ಪಡಿಸಲಿಚ್ಚಿಸುವ ಆರ್ಹ ಕಾಫಿ ಬೆಳೆಗಾರರಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ . ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30/09/2024.

ಆರ್ಹತೆ : 25 Ha (62 ಎಕರೆ) ವರೆಗಿನ ಕಾಫಿ ತೋಟ ಹೊಂದಿರುವ ಎಲ್ಲಾ ಬೆಳೆಗಾರರು ಅರ್ಜಿ ಸಲ್ಲಿಸಬಹುದು. ದಾಖಲಾತಿಗಳ ವಿವರ :

  1. ಅರ್ಜಿದಾರರ ಫೋಟೋ
  2. ಆಧಾರ್ ಕಾರ್ಡ್
  3. ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್.
  4. 2024-25 ನೇ ಸಾಲಿನ ಪಹಣಿಗಳು
  5. ಖಾತಾ ನಕಲು (katha extract)
  6. ತೋಟದ ಅಂದಾಜು ನಕ್ಷೆ (Estate boundary sketch)
  7. ಕ್ವೇಟೇಷನ್/ ಪ್ಲಾನ್ & ಎಸ್ಟಿಮೇಷನ್.
  8. ಜಾತಿ ಪ್ರಮಾಣ ಪತ್ರ (SC/ST ಕಾಫಿ ಬೆಳೆಗಾರರಿಗೆ ) ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಕಾಫಿ ಮಂಡಳಿ ಕಚೇರಿಯನ್ನು ಸಂಪರ್ಕಿಸಲು ಈ ಮೂಲಕ ಕೋರಲಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

7 hours ago

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…

8 hours ago

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

18 hours ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

18 hours ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

21 hours ago

ಹೊಸರುಚಿ| ಗುಜ್ಜೆ ರೋಲ್

ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…

21 hours ago