Advertisement
ಮಾಹಿತಿ

ಕಾಫಿ ತೋಟದ ಅಭಿವೃದಿಗಾಗಿ ಸಹಾಯಧನ | ಕಾಫಿ ಬೆಳೆಗಾರರು ಇಂದೇ ಅರ್ಜಿ ಸಲ್ಲಿಸಿ..

Share

 ಕಾಫಿ ಬೆಳೆಗಾರರಿಗೆ(Coffee planters) ಸಿಹಿ ಸುದ್ದಿ. 2024-25 ನೆ ಸಾಲಿಗೆ ಕಾಫಿ ಮಂಡಳಿವತಿಯಿಂದ(coffee board) ಒಟ್ಟಾರೆ ಕಾಫಿ ತೋಟದ ಅಭಿವೃದಿ(development) ಪಡಿಸುವ ದೃಷ್ಟಿಯಿಂದ ಈ ಕೆಳಕಂಡ ಕಾರ್ಯಚಟುವಟಿಗಳಿಗಾಗಿ ಸಹಾಯಧನದ(subsidy) ಅನುಮೋದನೆ ದೊರೆತಿರುತ್ತದೆ.

1. ಕಾಫಿ ಮರುನಾಟಿ (Replantation)
2. ನೀರಾವರಿ ಯೋಜನೆಯಡಿ – ಕೆರೆ/ತೆರೆದಬಾವಿ/ರಿಂಗ್ ಬಾವಿ/ಸ್ಪ್ರಿಂಕ್ಲರ್ ಇರ್ರಿಗೇಷನ್ / ಹನಿ ನೀರಾವರಿಗೆ
3. ಕಾಫಿಗೋಡೌನ್ / ಕಾಫಿ ಕಣ /ಪಲ್ಪರ್ ಯುನಿಟ್ /Eco-pulper ಮೆಕಾನಿಕಲ್ ಡ್ರೈಯರ್/ಸೋಲಾರ್ ಟನೆಲ್ ಡ್ರೈಯರ್
4. ಬಿಳಿಕೊಂಡ ಕೊರಕದ ಹತೋಟಿ ಗಾಗಿ- Non-woven Fabric wraping material
5. ಕಾಫಿ ತೋಟದಲ್ಲಿ ಬಳಸಬಹುದಾದ ಯಂತ್ರೋಪಕರಣಗಳು ಇತ್ಯಾದಿ.
ಈ ಮೇಲ್ಕಂಡ ಚಟುವಟಿಕೆಗಳನ್ನು ತಮ್ಮ ತೋಟದಲ್ಲಿ ಅಬಿವೃದ್ದಿ ಪಡಿಸಲಿಚ್ಚಿಸುವ ಆರ್ಹ ಕಾಫಿ ಬೆಳೆಗಾರರಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ . ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30/09/2024.

ಆರ್ಹತೆ : 25 Ha (62 ಎಕರೆ) ವರೆಗಿನ ಕಾಫಿ ತೋಟ ಹೊಂದಿರುವ ಎಲ್ಲಾ ಬೆಳೆಗಾರರು ಅರ್ಜಿ ಸಲ್ಲಿಸಬಹುದು. ದಾಖಲಾತಿಗಳ ವಿವರ :

  1. ಅರ್ಜಿದಾರರ ಫೋಟೋ
  2. ಆಧಾರ್ ಕಾರ್ಡ್
  3. ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್.
  4. 2024-25 ನೇ ಸಾಲಿನ ಪಹಣಿಗಳು
  5. ಖಾತಾ ನಕಲು (katha extract)
  6. ತೋಟದ ಅಂದಾಜು ನಕ್ಷೆ (Estate boundary sketch)
  7. ಕ್ವೇಟೇಷನ್/ ಪ್ಲಾನ್ & ಎಸ್ಟಿಮೇಷನ್.
  8. ಜಾತಿ ಪ್ರಮಾಣ ಪತ್ರ (SC/ST ಕಾಫಿ ಬೆಳೆಗಾರರಿಗೆ ) ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಕಾಫಿ ಮಂಡಳಿ ಕಚೇರಿಯನ್ನು ಸಂಪರ್ಕಿಸಲು ಈ ಮೂಲಕ ಕೋರಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

54 minutes ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

1 hour ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

24 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago