Advertisement
ಮಾಹಿತಿ

ಕಾಫಿ ತೋಟದ ಅಭಿವೃದಿಗಾಗಿ ಸಹಾಯಧನ | ಕಾಫಿ ಬೆಳೆಗಾರರು ಇಂದೇ ಅರ್ಜಿ ಸಲ್ಲಿಸಿ..

Share

 ಕಾಫಿ ಬೆಳೆಗಾರರಿಗೆ(Coffee planters) ಸಿಹಿ ಸುದ್ದಿ. 2024-25 ನೆ ಸಾಲಿಗೆ ಕಾಫಿ ಮಂಡಳಿವತಿಯಿಂದ(coffee board) ಒಟ್ಟಾರೆ ಕಾಫಿ ತೋಟದ ಅಭಿವೃದಿ(development) ಪಡಿಸುವ ದೃಷ್ಟಿಯಿಂದ ಈ ಕೆಳಕಂಡ ಕಾರ್ಯಚಟುವಟಿಗಳಿಗಾಗಿ ಸಹಾಯಧನದ(subsidy) ಅನುಮೋದನೆ ದೊರೆತಿರುತ್ತದೆ.

1. ಕಾಫಿ ಮರುನಾಟಿ (Replantation)
2. ನೀರಾವರಿ ಯೋಜನೆಯಡಿ – ಕೆರೆ/ತೆರೆದಬಾವಿ/ರಿಂಗ್ ಬಾವಿ/ಸ್ಪ್ರಿಂಕ್ಲರ್ ಇರ್ರಿಗೇಷನ್ / ಹನಿ ನೀರಾವರಿಗೆ
3. ಕಾಫಿಗೋಡೌನ್ / ಕಾಫಿ ಕಣ /ಪಲ್ಪರ್ ಯುನಿಟ್ /Eco-pulper ಮೆಕಾನಿಕಲ್ ಡ್ರೈಯರ್/ಸೋಲಾರ್ ಟನೆಲ್ ಡ್ರೈಯರ್
4. ಬಿಳಿಕೊಂಡ ಕೊರಕದ ಹತೋಟಿ ಗಾಗಿ- Non-woven Fabric wraping material
5. ಕಾಫಿ ತೋಟದಲ್ಲಿ ಬಳಸಬಹುದಾದ ಯಂತ್ರೋಪಕರಣಗಳು ಇತ್ಯಾದಿ.
ಈ ಮೇಲ್ಕಂಡ ಚಟುವಟಿಕೆಗಳನ್ನು ತಮ್ಮ ತೋಟದಲ್ಲಿ ಅಬಿವೃದ್ದಿ ಪಡಿಸಲಿಚ್ಚಿಸುವ ಆರ್ಹ ಕಾಫಿ ಬೆಳೆಗಾರರಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ . ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30/09/2024.

ಆರ್ಹತೆ : 25 Ha (62 ಎಕರೆ) ವರೆಗಿನ ಕಾಫಿ ತೋಟ ಹೊಂದಿರುವ ಎಲ್ಲಾ ಬೆಳೆಗಾರರು ಅರ್ಜಿ ಸಲ್ಲಿಸಬಹುದು. ದಾಖಲಾತಿಗಳ ವಿವರ :

  1. ಅರ್ಜಿದಾರರ ಫೋಟೋ
  2. ಆಧಾರ್ ಕಾರ್ಡ್
  3. ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್.
  4. 2024-25 ನೇ ಸಾಲಿನ ಪಹಣಿಗಳು
  5. ಖಾತಾ ನಕಲು (katha extract)
  6. ತೋಟದ ಅಂದಾಜು ನಕ್ಷೆ (Estate boundary sketch)
  7. ಕ್ವೇಟೇಷನ್/ ಪ್ಲಾನ್ & ಎಸ್ಟಿಮೇಷನ್.
  8. ಜಾತಿ ಪ್ರಮಾಣ ಪತ್ರ (SC/ST ಕಾಫಿ ಬೆಳೆಗಾರರಿಗೆ ) ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಕಾಫಿ ಮಂಡಳಿ ಕಚೇರಿಯನ್ನು ಸಂಪರ್ಕಿಸಲು ಈ ಮೂಲಕ ಕೋರಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

3 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

13 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

13 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

14 hours ago