Advertisement
ಮಾಹಿತಿ

ಕಾಫಿ ತೋಟದ ಅಭಿವೃದಿಗಾಗಿ ಸಹಾಯಧನ | ಕಾಫಿ ಬೆಳೆಗಾರರು ಇಂದೇ ಅರ್ಜಿ ಸಲ್ಲಿಸಿ..

Share

 ಕಾಫಿ ಬೆಳೆಗಾರರಿಗೆ(Coffee planters) ಸಿಹಿ ಸುದ್ದಿ. 2024-25 ನೆ ಸಾಲಿಗೆ ಕಾಫಿ ಮಂಡಳಿವತಿಯಿಂದ(coffee board) ಒಟ್ಟಾರೆ ಕಾಫಿ ತೋಟದ ಅಭಿವೃದಿ(development) ಪಡಿಸುವ ದೃಷ್ಟಿಯಿಂದ ಈ ಕೆಳಕಂಡ ಕಾರ್ಯಚಟುವಟಿಗಳಿಗಾಗಿ ಸಹಾಯಧನದ(subsidy) ಅನುಮೋದನೆ ದೊರೆತಿರುತ್ತದೆ.

1. ಕಾಫಿ ಮರುನಾಟಿ (Replantation)
2. ನೀರಾವರಿ ಯೋಜನೆಯಡಿ – ಕೆರೆ/ತೆರೆದಬಾವಿ/ರಿಂಗ್ ಬಾವಿ/ಸ್ಪ್ರಿಂಕ್ಲರ್ ಇರ್ರಿಗೇಷನ್ / ಹನಿ ನೀರಾವರಿಗೆ
3. ಕಾಫಿಗೋಡೌನ್ / ಕಾಫಿ ಕಣ /ಪಲ್ಪರ್ ಯುನಿಟ್ /Eco-pulper ಮೆಕಾನಿಕಲ್ ಡ್ರೈಯರ್/ಸೋಲಾರ್ ಟನೆಲ್ ಡ್ರೈಯರ್
4. ಬಿಳಿಕೊಂಡ ಕೊರಕದ ಹತೋಟಿ ಗಾಗಿ- Non-woven Fabric wraping material
5. ಕಾಫಿ ತೋಟದಲ್ಲಿ ಬಳಸಬಹುದಾದ ಯಂತ್ರೋಪಕರಣಗಳು ಇತ್ಯಾದಿ.
ಈ ಮೇಲ್ಕಂಡ ಚಟುವಟಿಕೆಗಳನ್ನು ತಮ್ಮ ತೋಟದಲ್ಲಿ ಅಬಿವೃದ್ದಿ ಪಡಿಸಲಿಚ್ಚಿಸುವ ಆರ್ಹ ಕಾಫಿ ಬೆಳೆಗಾರರಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ . ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30/09/2024.

ಆರ್ಹತೆ : 25 Ha (62 ಎಕರೆ) ವರೆಗಿನ ಕಾಫಿ ತೋಟ ಹೊಂದಿರುವ ಎಲ್ಲಾ ಬೆಳೆಗಾರರು ಅರ್ಜಿ ಸಲ್ಲಿಸಬಹುದು. ದಾಖಲಾತಿಗಳ ವಿವರ :

  1. ಅರ್ಜಿದಾರರ ಫೋಟೋ
  2. ಆಧಾರ್ ಕಾರ್ಡ್
  3. ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್.
  4. 2024-25 ನೇ ಸಾಲಿನ ಪಹಣಿಗಳು
  5. ಖಾತಾ ನಕಲು (katha extract)
  6. ತೋಟದ ಅಂದಾಜು ನಕ್ಷೆ (Estate boundary sketch)
  7. ಕ್ವೇಟೇಷನ್/ ಪ್ಲಾನ್ & ಎಸ್ಟಿಮೇಷನ್.
  8. ಜಾತಿ ಪ್ರಮಾಣ ಪತ್ರ (SC/ST ಕಾಫಿ ಬೆಳೆಗಾರರಿಗೆ ) ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಕಾಫಿ ಮಂಡಳಿ ಕಚೇರಿಯನ್ನು ಸಂಪರ್ಕಿಸಲು ಈ ಮೂಲಕ ಕೋರಲಾಗಿದೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

8 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

14 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

22 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago