ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ

January 8, 2026
9:25 PM

ಕುರಿಸಾಕಾಣಿಕೆ ಅದೇಷ್ಟೋ ಯುವಕರು ತಮ್ಮ ಸ್ವಂತ ಉದ್ಯಮವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಹೆಚ್ಚು ಆದಾಯ ಗಳಿಸುತ್ತಿದ್ದಾರೆ. ಗ್ರಾಮೀಣ ಭಾಗದತ್ತ ನೋಡುವುದಾರೆ ಕುರಿಸಾಕಾಣಿಕೆಯನ್ನು ಸ್ವಯಂ ಉದ್ಯೋಗವನ್ನಾಗಿಸಲು ಸಾಧ್ಯವಿಲ್ಲ. ಇದಕ್ಕಾಗಿ ಗ್ರಾಮೀಣ ಭಾಗದವರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಜಾರಿಗೆ ತಂದಿದೆ.

ಯೋಜನೆಯ ಒಟ್ಟು ವೆಚ್ಚ ಮತ್ತು ಸಹಾಯಧನ:  ಒಂದು ಕುರಿ ಸಾಕಾಣಿಕೆ ಘಟಕದ ಒಟ್ಟು ವೆಚ್ಚವನ್ನು ಸರ್ಕಾರ ರೂ, 1,75,000 ಎಂದು ನಿಗದಿಪಡಿಸಿದೆ. ಈ ಮೊತ್ತವನ್ನು ಕೆಳಕಂಡಂತೆ ಹಂಚಿಕೆ ಮಾಡಲಾಗುತ್ತದೆ:

• ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ (NCDC) ಮೂಲಕ ಶೇ.50% ಸಾಲ (ರೂ 87,500)
• ಶೇ. 25% ಸರ್ಕಾರದ ಸಹಾಯಧನ ( ರೂ 43,750) ಮರುಪಾವತಿ ಅಗತ್ಯವಿಲ್ಲ
• ಶೇ. 25% ಫಲಾನುಭವಿಯ ವಂತಿಕೆ ರೂ43,750 ಅರ್ಜಿದಾರರು ಭರಿಸಬೇಕಾದ ಮೊತ್ತ
• 20 ಹೆಣ್ಣು ಕುರಿ ಅಥವಾ ಮೇಕೆಗಳು
• 1 ಗಂಡು ಟಗರರು ಅಥವಾ ಹೋತ

ಅಗತ್ಯ ದಾಖಲೆಗಳು : 
* ಆಧಾರ್ ಕಾರ್ಡ್
• ಪಡಿತರ ಚೀಟಿ
• ಬ್ಯಾಂಕ್ ಪಾಸ್ ಬುಕ್ ಪ್ರತಿ
• ಭಾವಚಿತ್ರ
• ಜಾತಿ ಪ್ರಮಾಣ ಪತ್ರ
• ಸಹಕಾರಿ ಸಂಘದ ಸದಸ್ಯತ್ವದ ಪುರಾವೆ
ಅರ್ಜಿ ಸಲ್ಲಿಸುವ ವಿಧಾನ : ನಿಮ್ಮ ತಾಲೂಕಿನ ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಕಚೇರಿಗೆ ಭೇಟಿ ನೀಡಿ, ಅಧಿಕೃತ ಅರ್ಜಿ ಸಲ್ಲಿಸಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror