Advertisement
ಸುದ್ದಿಗಳು

ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ

Share

ಕುರಿಸಾಕಾಣಿಕೆ ಅದೇಷ್ಟೋ ಯುವಕರು ತಮ್ಮ ಸ್ವಂತ ಉದ್ಯಮವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಹೆಚ್ಚು ಆದಾಯ ಗಳಿಸುತ್ತಿದ್ದಾರೆ. ಗ್ರಾಮೀಣ ಭಾಗದತ್ತ ನೋಡುವುದಾರೆ ಕುರಿಸಾಕಾಣಿಕೆಯನ್ನು ಸ್ವಯಂ ಉದ್ಯೋಗವನ್ನಾಗಿಸಲು ಸಾಧ್ಯವಿಲ್ಲ. ಇದಕ್ಕಾಗಿ ಗ್ರಾಮೀಣ ಭಾಗದವರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಜಾರಿಗೆ ತಂದಿದೆ.

Advertisement
Advertisement

ಯೋಜನೆಯ ಒಟ್ಟು ವೆಚ್ಚ ಮತ್ತು ಸಹಾಯಧನ:  ಒಂದು ಕುರಿ ಸಾಕಾಣಿಕೆ ಘಟಕದ ಒಟ್ಟು ವೆಚ್ಚವನ್ನು ಸರ್ಕಾರ ರೂ, 1,75,000 ಎಂದು ನಿಗದಿಪಡಿಸಿದೆ. ಈ ಮೊತ್ತವನ್ನು ಕೆಳಕಂಡಂತೆ ಹಂಚಿಕೆ ಮಾಡಲಾಗುತ್ತದೆ:

• ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ (NCDC) ಮೂಲಕ ಶೇ.50% ಸಾಲ (ರೂ 87,500)
• ಶೇ. 25% ಸರ್ಕಾರದ ಸಹಾಯಧನ ( ರೂ 43,750) ಮರುಪಾವತಿ ಅಗತ್ಯವಿಲ್ಲ
• ಶೇ. 25% ಫಲಾನುಭವಿಯ ವಂತಿಕೆ ರೂ43,750 ಅರ್ಜಿದಾರರು ಭರಿಸಬೇಕಾದ ಮೊತ್ತ
• 20 ಹೆಣ್ಣು ಕುರಿ ಅಥವಾ ಮೇಕೆಗಳು
• 1 ಗಂಡು ಟಗರರು ಅಥವಾ ಹೋತ

ಅಗತ್ಯ ದಾಖಲೆಗಳು : 
* ಆಧಾರ್ ಕಾರ್ಡ್
• ಪಡಿತರ ಚೀಟಿ
• ಬ್ಯಾಂಕ್ ಪಾಸ್ ಬುಕ್ ಪ್ರತಿ
• ಭಾವಚಿತ್ರ
• ಜಾತಿ ಪ್ರಮಾಣ ಪತ್ರ
• ಸಹಕಾರಿ ಸಂಘದ ಸದಸ್ಯತ್ವದ ಪುರಾವೆ
ಅರ್ಜಿ ಸಲ್ಲಿಸುವ ವಿಧಾನ : ನಿಮ್ಮ ತಾಲೂಕಿನ ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಕಚೇರಿಗೆ ಭೇಟಿ ನೀಡಿ, ಅಧಿಕೃತ ಅರ್ಜಿ ಸಲ್ಲಿಸಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

7 hours ago

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…

14 hours ago

ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!

ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…

21 hours ago

ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ

ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…

21 hours ago

ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ

ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…

21 hours ago

ಶುದ್ಧ ಹಿಮಾಲಯವೂ ಸುರಕ್ಷಿತವಲ್ಲ..! ಮರುಭೂಮಿ ಧೂಳಿನೊಂದಿಗೆ ಹರಡುವ ರೋಗಕಾರಕಗಳು

ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…

21 hours ago